Categories: CorruptionLatest

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸ್ವಯಂ ನಿವೃತ್ತ ಅಬಕಾರಿ ಇಲಾಖೆಯ ಸಿಬ್ಬಂದಿಯಾಗಿರುವ ಯಮುನಾ ಅವರನ್ನು ಇಂದು ಬೆಳಗ್ಗಿನಿಂದಲೇ ನಡೆದ ಶೋಧ ಕಾರ್ಯಾಚರಣೆಯ ಬಳಿಕ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ.

ಬೆಳಿಗ್ಗೆ ಆರಂಭವಾದ ತಪಾಸಣೆ ಹಲವು ಗಂಟೆಗಳ ಕಾಲ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ ಎನ್ನಲಾಗಿದೆ. ಇಡಿ ಅಧಿಕಾರಿಗಳ ಕ್ರಮದಿಂದ ಸ್ಥಳದಲ್ಲಿ ಕೆಲಕಾಲ ಕುತೂಹಲ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಭ್ರಷ್ಟರ ಬೇಟೆ

Recent Posts

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

1 hour ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

1 hour ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

1 hour ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

1 hour ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

1 hour ago

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

16 hours ago