Latest

ರೈಲಿನಲ್ಲಿ ‘ನಮಾಜ’ಮಾಡುವುದನ್ನು ವಿರೋಧಿಸಿದ್ದರಿಂದ ಮಾಜಿ ಸೈನಿಕನಿಗೆ ಹಲ್ಲೆ

ವಿಜಯ ನಾಯಕ ವಾಹನದಲ್ಲಿ ಹಾದುಹೋಗುವ ಮಾರ್ಗದಲ್ಲಿ ನಮಾಜ ಮಾಡುವ ಮುಸಲ್ಮಾನರಲ್ಲಿ ಹೋಗಲು ದಾರಿ ಬಿಡುವಂತೆ ಹೇಳಿದನು. ಅವರು ದಾರಿ ಬಿಡಲಿಲ್ಲ. ಇದರಿಂದ ವಿರೋಧವನ್ನು ವ್ಯಕ್ತಪಡಿಸಲು ನಾಯಕ ಇವರು ಅಲ್ಲಿ ಮಂತ್ರೋಚ್ಛಾರವನ್ನು ಪ್ರಾರಂಭಿಸಿದರು. ಆಗ ಅಲ್ಲಿ ಪೆಂಟ್ರಿಕಾರ ಚಾಲಕ ಬಂದನು ಮತ್ತು ಅವನು ನಾಯಕನನ್ನು ವಿರೋಧಿಸಿದನು. ಆಗ ಅವರಲ್ಲಿ ವಿವಾದ ನಡೆದ ಪೆಂಟ್ರಿಕಾರ ಚಾಲಕನು ನಾಯಕರ ಮೇಲೆ ಹಲ್ಲೆ ನಡೆಸಿದನು. ಈ ಪ್ರಕರಣದಲ್ಲಿ ಆಮಲಾದಲ್ಲಿ ಪೆಂಟ್ರಿಕಾರ ಚಾಲಕ ಮತ್ತು ಅದರ ವ್ಯವಸ್ಥಾಪಕರ ವಿರುದ್ಧ ದೂರು ನೀಡಿದ ಬಳಿಕ ಪೆಂಟ್ರಿಕಾರ ಚಾಲಕ ಹರವೇಶ ಶ್ರೀವಾಸ ಮತ್ತು ಮಾರಾಟಗಾರ ಪವನ ಇವರನ್ನು ಬಂಧಿಸಲಾಯಿತು. ಒಬ್ಬನು ಪರಾರಿಯಾಗಿದ್ದಾನೆ.
ಈ ವಿಷಯದಲ್ಲಿ ನಮಾಜ ಮಾಡುವವರು ಯಾರಿಗೂ ಶೌಚಾಲಯಕ್ಕೆ ಹೋಗಲು ದಾರಿಬಿಡುತ್ತಿರಲಿಲ್ಲ. ಇದರಿಂದ ನನ್ನಲ್ಲಿರುವ ಸೈನಿಕ ಜಾಗೃತಗೊಂಡನು ಮತ್ತು ನಾನು ಅವರನ್ನು ವಿರೋಧಿಸಿದೆನು. ನಾನೂ ದಾರಿಯಲ್ಲಿ ಕುಳಿತುಕೊಳ್ಳುತ್ತಲೇ ಪೆಂಟ್ರಿಕಾರ ನೌಕರ ಬಂದನು ಮತ್ತು ಅವನು ನನ್ನನ್ನು ಪಕ್ಕಕ್ಕೆ ಸರಿಯುವಂತೆ ಹೇಳಿದನು. ರೈಲಿನಲ್ಲಿ ನಮಾಜ ಆಗಬಹುದು ಆದರೆ ಮಂತ್ರೋಚ್ಚಾರ ಏಕಿಲ್ಲ ?’, ಎಂದು ವಾದವನ್ನು ಮಾಡಿದಾಗ ಅವರು ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಹೇಳಿದರೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

15 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

15 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

18 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

18 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

18 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

18 hours ago