ವಿಜಯ ನಾಯಕ ವಾಹನದಲ್ಲಿ ಹಾದುಹೋಗುವ ಮಾರ್ಗದಲ್ಲಿ ನಮಾಜ ಮಾಡುವ ಮುಸಲ್ಮಾನರಲ್ಲಿ ಹೋಗಲು ದಾರಿ ಬಿಡುವಂತೆ ಹೇಳಿದನು. ಅವರು ದಾರಿ ಬಿಡಲಿಲ್ಲ. ಇದರಿಂದ ವಿರೋಧವನ್ನು ವ್ಯಕ್ತಪಡಿಸಲು ನಾಯಕ ಇವರು ಅಲ್ಲಿ ಮಂತ್ರೋಚ್ಛಾರವನ್ನು ಪ್ರಾರಂಭಿಸಿದರು. ಆಗ ಅಲ್ಲಿ ಪೆಂಟ್ರಿಕಾರ ಚಾಲಕ ಬಂದನು ಮತ್ತು ಅವನು ನಾಯಕನನ್ನು ವಿರೋಧಿಸಿದನು. ಆಗ ಅವರಲ್ಲಿ ವಿವಾದ ನಡೆದ ಪೆಂಟ್ರಿಕಾರ ಚಾಲಕನು ನಾಯಕರ ಮೇಲೆ ಹಲ್ಲೆ ನಡೆಸಿದನು. ಈ ಪ್ರಕರಣದಲ್ಲಿ ಆಮಲಾದಲ್ಲಿ ಪೆಂಟ್ರಿಕಾರ ಚಾಲಕ ಮತ್ತು ಅದರ ವ್ಯವಸ್ಥಾಪಕರ ವಿರುದ್ಧ ದೂರು ನೀಡಿದ ಬಳಿಕ ಪೆಂಟ್ರಿಕಾರ ಚಾಲಕ ಹರವೇಶ ಶ್ರೀವಾಸ ಮತ್ತು ಮಾರಾಟಗಾರ ಪವನ ಇವರನ್ನು ಬಂಧಿಸಲಾಯಿತು. ಒಬ್ಬನು ಪರಾರಿಯಾಗಿದ್ದಾನೆ.
ಈ ವಿಷಯದಲ್ಲಿ ನಮಾಜ ಮಾಡುವವರು ಯಾರಿಗೂ ಶೌಚಾಲಯಕ್ಕೆ ಹೋಗಲು ದಾರಿಬಿಡುತ್ತಿರಲಿಲ್ಲ. ಇದರಿಂದ ನನ್ನಲ್ಲಿರುವ ಸೈನಿಕ ಜಾಗೃತಗೊಂಡನು ಮತ್ತು ನಾನು ಅವರನ್ನು ವಿರೋಧಿಸಿದೆನು. ನಾನೂ ದಾರಿಯಲ್ಲಿ ಕುಳಿತುಕೊಳ್ಳುತ್ತಲೇ ಪೆಂಟ್ರಿಕಾರ ನೌಕರ ಬಂದನು ಮತ್ತು ಅವನು ನನ್ನನ್ನು ಪಕ್ಕಕ್ಕೆ ಸರಿಯುವಂತೆ ಹೇಳಿದನು. ರೈಲಿನಲ್ಲಿ ನಮಾಜ ಆಗಬಹುದು ಆದರೆ ಮಂತ್ರೋಚ್ಚಾರ ಏಕಿಲ್ಲ ?’, ಎಂದು ವಾದವನ್ನು ಮಾಡಿದಾಗ ಅವರು ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಹೇಳಿದರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…