ವಿಜಯ ನಾಯಕ ವಾಹನದಲ್ಲಿ ಹಾದುಹೋಗುವ ಮಾರ್ಗದಲ್ಲಿ ನಮಾಜ ಮಾಡುವ ಮುಸಲ್ಮಾನರಲ್ಲಿ ಹೋಗಲು ದಾರಿ ಬಿಡುವಂತೆ ಹೇಳಿದನು. ಅವರು ದಾರಿ ಬಿಡಲಿಲ್ಲ. ಇದರಿಂದ ವಿರೋಧವನ್ನು ವ್ಯಕ್ತಪಡಿಸಲು ನಾಯಕ ಇವರು ಅಲ್ಲಿ ಮಂತ್ರೋಚ್ಛಾರವನ್ನು ಪ್ರಾರಂಭಿಸಿದರು. ಆಗ ಅಲ್ಲಿ ಪೆಂಟ್ರಿಕಾರ ಚಾಲಕ ಬಂದನು ಮತ್ತು ಅವನು ನಾಯಕನನ್ನು ವಿರೋಧಿಸಿದನು. ಆಗ ಅವರಲ್ಲಿ ವಿವಾದ ನಡೆದ ಪೆಂಟ್ರಿಕಾರ ಚಾಲಕನು ನಾಯಕರ ಮೇಲೆ ಹಲ್ಲೆ ನಡೆಸಿದನು. ಈ ಪ್ರಕರಣದಲ್ಲಿ ಆಮಲಾದಲ್ಲಿ ಪೆಂಟ್ರಿಕಾರ ಚಾಲಕ ಮತ್ತು ಅದರ ವ್ಯವಸ್ಥಾಪಕರ ವಿರುದ್ಧ ದೂರು ನೀಡಿದ ಬಳಿಕ ಪೆಂಟ್ರಿಕಾರ ಚಾಲಕ ಹರವೇಶ ಶ್ರೀವಾಸ ಮತ್ತು ಮಾರಾಟಗಾರ ಪವನ ಇವರನ್ನು ಬಂಧಿಸಲಾಯಿತು. ಒಬ್ಬನು ಪರಾರಿಯಾಗಿದ್ದಾನೆ.
ಈ ವಿಷಯದಲ್ಲಿ ನಮಾಜ ಮಾಡುವವರು ಯಾರಿಗೂ ಶೌಚಾಲಯಕ್ಕೆ ಹೋಗಲು ದಾರಿಬಿಡುತ್ತಿರಲಿಲ್ಲ. ಇದರಿಂದ ನನ್ನಲ್ಲಿರುವ ಸೈನಿಕ ಜಾಗೃತಗೊಂಡನು ಮತ್ತು ನಾನು ಅವರನ್ನು ವಿರೋಧಿಸಿದೆನು. ನಾನೂ ದಾರಿಯಲ್ಲಿ ಕುಳಿತುಕೊಳ್ಳುತ್ತಲೇ ಪೆಂಟ್ರಿಕಾರ ನೌಕರ ಬಂದನು ಮತ್ತು ಅವನು ನನ್ನನ್ನು ಪಕ್ಕಕ್ಕೆ ಸರಿಯುವಂತೆ ಹೇಳಿದನು. ರೈಲಿನಲ್ಲಿ ನಮಾಜ ಆಗಬಹುದು ಆದರೆ ಮಂತ್ರೋಚ್ಚಾರ ಏಕಿಲ್ಲ ?’, ಎಂದು ವಾದವನ್ನು ಮಾಡಿದಾಗ ಅವರು ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಹೇಳಿದರೆ.
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…