Latest

ಅಕ್ರಮ ಮಧ್ಯ ಮಾರಾಟ ತಡೆಯುವಂತೆ ಅಬಕಾರಿ ಇಲಾಖೆಗೆ ಮಹಿಳೆಯರಿಂದ ಮುತ್ತಿಗೆ

ಬಸವನ ಬಾಗೇವಾಡಿ: ತಾಲೂಕಿನ ಬೇನಾಳ (ಎನ್ ಹೆಚ್) ಗ್ರಾಮದ ಮಹಿಳೆಯರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟದ ಅಂಗಡಿಗಳು ದಿನನಿತ್ಯ ಹೆಚ್ಚಾಗುತ್ತಿದ್ದು. ಇದರಿಂದ ನಮ್ಮ ಗಂಡಂದಿರು ದಿನಾಲೂ ಕುಡಿದು ಬಂದು ನಮಗೆ ಹೊಡೆಯುತ್ತಾರೆ.ದಿನನಿತ್ಯ ಕಿರುಕುಳ ಕೊಡುತ್ತಿದ್ದಾರೆ.
ನಮ್ಮ ಗಂಡಂದಿರು ದಿನನಿತ್ಯ ಕುಡಿದು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿತ್ತು ಹೊಡೆದು ಬಡಿದು ಮಾಡುತ್ತಿದ್ದಾರೆ.ನಾವು ದಿನಾಲು ಕೂಲಿ ನಾಲಿ ಮಾಡಿ ಬದುಕು ಸಾಗಿಸುತ್ತಿದ್ದೇವೆ.
ನಮ್ಮ ಗಂಡಂದಿರು ಕೊಡುವ ಕಾಟಕ್ಕೆ ಸಾಕಾಗಿ ಹೋಗಿದೆ. ಹೀಗಾಗಿ ನಾವು ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಸಹ ಯತ್ನಿಸಿದ್ದಾರೆ.ಅವರಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಅಂಜಿಕೆಯು ಸಹ ಇರುವುದಿಲ್ಲ. ಹೀಗಾಗಿ ನಮ್ಮ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟವನ್ನು ತಡೆಯುವ ದಕ್ಷ ಅಧಿಕಾರಿಗಳು ಇಲ್ಲದಂತಾಗಿದೆ.ಆದಷ್ಟು ಬೇಗ ಅಕ್ರಮ ಮದ್ಯ ಮಾರಾಟವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಉಗ್ರವಾಗಿ ಪ್ರತಿಭಟನೆ ಮಾಡುವುದರ ಮುಖಾಂತರ ಎಚ್ಚರಿಕೆ ನೀಡಿದರು.ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

16 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago