ಬಸವನ ಬಾಗೇವಾಡಿ: ತಾಲೂಕಿನ ಬೇನಾಳ (ಎನ್ ಹೆಚ್) ಗ್ರಾಮದ ಮಹಿಳೆಯರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟದ ಅಂಗಡಿಗಳು ದಿನನಿತ್ಯ ಹೆಚ್ಚಾಗುತ್ತಿದ್ದು. ಇದರಿಂದ ನಮ್ಮ ಗಂಡಂದಿರು ದಿನಾಲೂ ಕುಡಿದು ಬಂದು ನಮಗೆ ಹೊಡೆಯುತ್ತಾರೆ.ದಿನನಿತ್ಯ ಕಿರುಕುಳ ಕೊಡುತ್ತಿದ್ದಾರೆ.
ನಮ್ಮ ಗಂಡಂದಿರು ದಿನನಿತ್ಯ ಕುಡಿದು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿತ್ತು ಹೊಡೆದು ಬಡಿದು ಮಾಡುತ್ತಿದ್ದಾರೆ.ನಾವು ದಿನಾಲು ಕೂಲಿ ನಾಲಿ ಮಾಡಿ ಬದುಕು ಸಾಗಿಸುತ್ತಿದ್ದೇವೆ.
ನಮ್ಮ ಗಂಡಂದಿರು ಕೊಡುವ ಕಾಟಕ್ಕೆ ಸಾಕಾಗಿ ಹೋಗಿದೆ. ಹೀಗಾಗಿ ನಾವು ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಸಹ ಯತ್ನಿಸಿದ್ದಾರೆ.ಅವರಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಅಂಜಿಕೆಯು ಸಹ ಇರುವುದಿಲ್ಲ. ಹೀಗಾಗಿ ನಮ್ಮ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟವನ್ನು ತಡೆಯುವ ದಕ್ಷ ಅಧಿಕಾರಿಗಳು ಇಲ್ಲದಂತಾಗಿದೆ.ಆದಷ್ಟು ಬೇಗ ಅಕ್ರಮ ಮದ್ಯ ಮಾರಾಟವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಉಗ್ರವಾಗಿ ಪ್ರತಿಭಟನೆ ಮಾಡುವುದರ ಮುಖಾಂತರ ಎಚ್ಚರಿಕೆ ನೀಡಿದರು.ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.
ವರದಿ:ಸಂಗಪ್ಪ ಚಲವಾದಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…