Latest

ಕರಿಕೆ ಗ್ರಾಮದಲ್ಲಿ ಅಬಕಾರಿ ದಾಳಿ: ಕಳ್ಳಭಟ್ಟಿ ಮತ್ತು ಪುಳಗಂಜಿ ವಶ

ಸಪ್ತಾಪದಿ ತಾಲ್ಲೂಕಿನ ಕರಿಕೆ ಗ್ರಾಮದ ಕರಿಬಳಪು ಎಂಬಲ್ಲಿ ಅಬಕಾರಿ ಅಧಿಕಾರಿಗಳ ತಂಡವು ಮೂರು ಸ್ಥಳಗಳಲ್ಲಿ ದಾಳಿ ನಡೆಸಿ, ಒಟ್ಟು 5.5 ಲೀಟರ್ ಕಳ್ಳಭಟ್ಟಿ, 100 ಲೀಟರ್ ಪುಳಗಂಜಿ ಹಾಗೂ ಭಟ್ಟಿಇಳಿಸುವ ಪರಿಕರಗಳನ್ನು ವಶಪಡಿಸಿಕೊಂಡಿದೆ.

ದಾಳಿಯ ವಿವರ:

ರಾರು ಎಂಬುವವರ ಮನೆಯಲ್ಲಿ 1 ಲೀಟರ್ ಕಳ್ಳಭಟ್ಟಿ, 25 ಲೀಟರ್ ಪುಳಗಂಜಿ ಹಾಗೂ ಕಳ್ಳಭಟ್ಟಿಗಾಗಿ ಬಳಸುತ್ತಿದ್ದ ಪರಿಕರಗಳು ಪತ್ತೆಯಾಗಿವೆ.

ರಮೇಶ್ ಎಂಬುವವರ ಮನೆಯಲ್ಲಿ 0.5 ಲೀಟರ್ ಕಳ್ಳಭಟ್ಟಿ, 50 ಲೀಟರ್ ಪುಳಗಂಜಿ ಮತ್ತು ಭಟ್ಟಿಇಳಿಸುವ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಪ್ಪ ಎಂಬುವವರ ಮನೆಯಲ್ಲಿ 4 ಲೀಟರ್ ಕಳ್ಳಭಟ್ಟಿ, 25 ಲೀಟರ್ ಪುಳಗಂಜಿ ಮತ್ತು ಭಟ್ಟಿಇಳಿಸುವ ಪರಿಕರಗಳು ಪತ್ತೆಯಾಗಿವೆ.

ಅಬಕಾರಿ ಇನ್‌ಸ್ಪೆಕ್ಟರ್ ವಿ.ಸ್ವರ್ಣಶ್ರೀ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸಬ್‌ಇನ್‌ಸ್ಪೆಕ್ಟರ್ ಬಿ.ಎಸ್.ಬಾಲಕೃಷ್ಣ, ಹೆಡ್‌ಕಾನ್‌ಸ್ಟೆಬಲ್ ಕೆ.ಬಿ.ರಾಜೇಂದ್ರ, ಕಾನ್‌ಸ್ಟೆಬಲ್‌ಗಳಾದ ಎಚ್.ಎ.ರಾಜು, ಡಿ.ಎಸ್.ಮೊಹನ್ ಕುಮಾರ್ ಹಾಗೂ ವಾಹನ ಚಾಲಕ ನಿತಿನ್ ವೈ ಭಾಗವಹಿಸಿದ್ದರು.

ಅಬಕಾರಿ ಅಧಿಕಾರಿಗಳ ಪ್ರಕಾರ, ಕಳ್ಳಭಟ್ಟಿಯ ತಯಾರಣೆ ಮತ್ತು ವಿತರಣೆ ತಡೆಯಲು ನಿಯಮಿತವಾಗಿ ದಾಳಿಗಳನ್ನು ಮುಂದುವರಿಸಲಾಗುವುದು. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಮರ್ಪಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

13 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

13 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

13 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

13 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

13 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

13 hours ago