ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ವಿ ಎಸ್ ದೊಡ್ಡಿ ಗ್ರಾಮದಲ್ಲಿ ರಾಚಾ ಶೆಟ್ಟಿ ಎಂಬುವವರು ಮೃತಪಟ್ಟಿದ್ದು ಆ ಊರಿನಲ್ಲಿ ಸ್ಮಶಾನದ ಜಾಗವಿಲ್ಲದ ಕಾರಣ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಜಮೀನು ಮಾಲೀಕನ ಬಳಿ ಅಂಗಲಾಚಿ ಬೇಡಿಕೊಂಡು ಬೆಳೆ ಕಟಾವು ಮಾಡಿಸಿ ಮೃತನ ಕುಟುಂಬದವರು ಅಂತ್ಯಕ್ರಿಯೆ ನೆರವೇರಿಸುತ್ತಾರೆ.
ಈ ಗ್ರಾಮದಲ್ಲಿ ಸುಮಾರು 400 ಕುಟುಂಬಗಳಿದ್ದು ಹಲವು ಬಾರಿ ಗ್ರಾಮಸ್ಥರು ಸ್ಮಶಣಕ್ಕೆಂದು ಜಾಗ ಮಂಜೂರು ಮಾಡಲು ಹಲವು ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದ್ದರು ಸಹ ಯಾವುದೇ ರೀತಿ ಪ್ರಯೋಜನವಾಗಿಲ್ಲವೆಂದು ದೂರಿದ್ದಾರೆ.
ಈ ಮೊದಲು ಅರಣ್ಯ ಇಲಾಖೆ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸುತ್ತಿದ್ದು ಅರಣ್ಯ ಇಲಾಖೆಯವರು ಆ ಸ್ಥಳಗಳಲ್ಲಿ ಅಂತ್ಯಕ್ರಿಯೆ ನಡೆಸಲು ಅನುಮತಿ ನೀಡದ ಕಾರಣ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿರುತ್ತಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…