Latest

ಸ್ಮಶಾನದ ಜಾಗವಿಲ್ಲದೆ; ಜಮೀನು ಮಾಲೀಕನ ಬಳಿ ಅಂಗಲಾಚಿ ಅಂತ್ಯಕ್ರಿಯೆ ನಡೆಸಿದ ಕುಟುಂಬ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ವಿ ಎಸ್ ದೊಡ್ಡಿ ಗ್ರಾಮದಲ್ಲಿ ರಾಚಾ ಶೆಟ್ಟಿ ಎಂಬುವವರು ಮೃತಪಟ್ಟಿದ್ದು ಆ ಊರಿನಲ್ಲಿ ಸ್ಮಶಾನದ ಜಾಗವಿಲ್ಲದ ಕಾರಣ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಜಮೀನು ಮಾಲೀಕನ ಬಳಿ ಅಂಗಲಾಚಿ ಬೇಡಿಕೊಂಡು ಬೆಳೆ ಕಟಾವು ಮಾಡಿಸಿ ಮೃತನ ಕುಟುಂಬದವರು ಅಂತ್ಯಕ್ರಿಯೆ ನೆರವೇರಿಸುತ್ತಾರೆ.
ಈ ಗ್ರಾಮದಲ್ಲಿ ಸುಮಾರು 400 ಕುಟುಂಬಗಳಿದ್ದು ಹಲವು ಬಾರಿ ಗ್ರಾಮಸ್ಥರು ಸ್ಮಶಣಕ್ಕೆಂದು ಜಾಗ ಮಂಜೂರು ಮಾಡಲು ಹಲವು ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದ್ದರು ಸಹ ಯಾವುದೇ ರೀತಿ ಪ್ರಯೋಜನವಾಗಿಲ್ಲವೆಂದು ದೂರಿದ್ದಾರೆ.
ಈ ಮೊದಲು ಅರಣ್ಯ ಇಲಾಖೆ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸುತ್ತಿದ್ದು ಅರಣ್ಯ ಇಲಾಖೆಯವರು ಆ ಸ್ಥಳಗಳಲ್ಲಿ ಅಂತ್ಯಕ್ರಿಯೆ ನಡೆಸಲು ಅನುಮತಿ ನೀಡದ ಕಾರಣ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಮೋದಿ ಭೇಟಿ ಮುನ್ನ ಜಿಲೆಟಿನ್-ಟೈಮರ್ ಪತ್ತೆ! ಉಗ್ರ ಸಂಚೋ? ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…

23 hours ago

ಕಿರುತೆರೆ-ಬೆಳ್ಳಿತೆರೆಗೆ ಶಾಕ್‌: ನಟ ದಿಲೀಪ್‌ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್‌ ರಾಜ್…

1 day ago

ಭೂದಾಖಲೆಗಳ ನಕಲು ಶುಲ್ಕ ಪರಿಷ್ಕರಣೆ: ಸರ್ಕಾರದಿಂದ ಹೊಸ ಏಕರೂಪದ ದರ ಜಾರಿ

ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…

2 days ago

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

2 days ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 days ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

3 days ago