ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ವಿ ಎಸ್ ದೊಡ್ಡಿ ಗ್ರಾಮದಲ್ಲಿ ರಾಚಾ ಶೆಟ್ಟಿ ಎಂಬುವವರು ಮೃತಪಟ್ಟಿದ್ದು ಆ ಊರಿನಲ್ಲಿ ಸ್ಮಶಾನದ ಜಾಗವಿಲ್ಲದ ಕಾರಣ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಜಮೀನು ಮಾಲೀಕನ ಬಳಿ ಅಂಗಲಾಚಿ ಬೇಡಿಕೊಂಡು ಬೆಳೆ ಕಟಾವು ಮಾಡಿಸಿ ಮೃತನ ಕುಟುಂಬದವರು ಅಂತ್ಯಕ್ರಿಯೆ ನೆರವೇರಿಸುತ್ತಾರೆ.
ಈ ಗ್ರಾಮದಲ್ಲಿ ಸುಮಾರು 400 ಕುಟುಂಬಗಳಿದ್ದು ಹಲವು ಬಾರಿ ಗ್ರಾಮಸ್ಥರು ಸ್ಮಶಣಕ್ಕೆಂದು ಜಾಗ ಮಂಜೂರು ಮಾಡಲು ಹಲವು ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದ್ದರು ಸಹ ಯಾವುದೇ ರೀತಿ ಪ್ರಯೋಜನವಾಗಿಲ್ಲವೆಂದು ದೂರಿದ್ದಾರೆ.
ಈ ಮೊದಲು ಅರಣ್ಯ ಇಲಾಖೆ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸುತ್ತಿದ್ದು ಅರಣ್ಯ ಇಲಾಖೆಯವರು ಆ ಸ್ಥಳಗಳಲ್ಲಿ ಅಂತ್ಯಕ್ರಿಯೆ ನಡೆಸಲು ಅನುಮತಿ ನೀಡದ ಕಾರಣ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿರುತ್ತಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…