ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮಗುವನ್ನು ನಾಲೆಗೆ ಎಸೆದು ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ನಡೆದಿದೆ. ಭವ್ಯ (23), ವೇದಾಂತ್ (3) ಮೃತ ದುರ್ದೈವಿಗಳು.
ವೇದಾಂತ್ ಮೃತದೇಹ ಪತ್ತೆಯಾಗಿದ್ದು, ಭವ್ಯ ಅವರ ದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.
ಮೂರು ವರ್ಷದ ಹಿಂದೆ ಶ್ರೀನಿವಾಸ್ ಎಂಬುವವರ ಜೊತೆ ವಿವಾಹವಾಗಿದ್ದ ಭವ್ಯಗೆ ಒಂದು ಮಗು ಇತ್ತು. ಆದ್ರೆ ಕೌಟುಂಬಿಕ ಜಗಳ ಹೆಚ್ಚಾದ್ದರಿಂದ ಮಗುವನ್ನು ನಾಲೆಗೆಸೆದು ಭವ್ಯಾ ಕೂಡಾ ಸಾವನ್ನಪ್ಪಿದ್ದಾರೆ. ಮಗುವಿನ ಮೃತದೇಹ ಗೆಜ್ಜಗಾರನಹಳ್ಳಿ ಬಳಿ ದೊರೆತಿದೆ. ಭವ್ಯ ಮೃತದೇಹಕ್ಕಾಗಿ ಇನ್ನೂ ಹುಡುಕಾಟ ನಡೆದಿದೆ. ಈ ಬಗ್ಗೆ ಹೊಳೆ ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…