ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮಗುವನ್ನು ನಾಲೆಗೆ ಎಸೆದು ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ನಡೆದಿದೆ. ಭವ್ಯ (23), ವೇದಾಂತ್ (3) ಮೃತ ದುರ್ದೈವಿಗಳು.
ವೇದಾಂತ್ ಮೃತದೇಹ ಪತ್ತೆಯಾಗಿದ್ದು, ಭವ್ಯ ಅವರ ದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.
ಮೂರು ವರ್ಷದ ಹಿಂದೆ ಶ್ರೀನಿವಾಸ್ ಎಂಬುವವರ ಜೊತೆ ವಿವಾಹವಾಗಿದ್ದ ಭವ್ಯಗೆ ಒಂದು ಮಗು ಇತ್ತು. ಆದ್ರೆ ಕೌಟುಂಬಿಕ ಜಗಳ ಹೆಚ್ಚಾದ್ದರಿಂದ ಮಗುವನ್ನು ನಾಲೆಗೆಸೆದು ಭವ್ಯಾ ಕೂಡಾ ಸಾವನ್ನಪ್ಪಿದ್ದಾರೆ. ಮಗುವಿನ ಮೃತದೇಹ ಗೆಜ್ಜಗಾರನಹಳ್ಳಿ ಬಳಿ ದೊರೆತಿದೆ. ಭವ್ಯ ಮೃತದೇಹಕ್ಕಾಗಿ ಇನ್ನೂ ಹುಡುಕಾಟ ನಡೆದಿದೆ. ಈ ಬಗ್ಗೆ ಹೊಳೆ ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…