ಕಲಬುರಗಿ: ಪ್ರಕೃತಿ ಅವಘಡಗಳು ಸಂಭವಿಸಿದಾಗ ತುರ್ತು ಸ್ಪಂದನೆ ಹಾಗೂ ನಂತರದ ಪರಿಹಾರ ಕಾರ್ಯಗಳು ಕಂದಾಯ ಇಲಾಖೆಯ ನೌಕರ, ಅಧಿಕಾರಿಗಳ ಕರ್ತವ್ಯವಾಗಿದೆ.
ಸರಕಾರವು ಕೂಡ ಈ ಸಮಯದಲ್ಲಿ ತಮ್ಮ ಇಲಾಖೆಗೆ ದುಡ್ಡು ಬಿಡುಗಡೆ ಮಾಡುತ್ತದೆ ಆದರೆ ಅದು ನಿಜವಾದ ಅರ್ಹ ರೈತರಿಗೆ, ಫಲಾನುಭವಿಗಳಿಗೆ ಸರಿಯಾದ ರೀತಿ ತಲುಪಿಸುವ ಪ್ರತಿಕ್ರಿಯೆ ಕೈಗೊಳ್ಳುತ್ತಿಲ್ಲವೆಂದು, ಅಫಜಲಪುರ ತಾಲೂಕಿನ ಅನೇಕ ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.
ಭಾಗಶಃ ಬೆಳೆ ಹಾನಿಯಾದ ಕೆಲವು ರೈತರಿಗೆ ಕಡಿಮೆ ಮೊತ್ತ ಜಮೆಯಾಗಿದ್ದು, ಕಡಿಮೆ ಬೆಳೆ ಹಾನಿ ಮತ್ತು ಹಾನಿಯಾಗದ ಅನೇಕ ರೈತರಿಗೆ ಹೆಚ್ಚಿನ ಮೊತ್ತ ಜಮೆಯಾಗಿರುವುದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅದಕ್ಕೆಲ್ಲ ಕಾರಣ ಅವೈಜ್ಞಾನಿಕ ಸರ್ವೇ ಮತ್ತು ಅಧಿಕಾರಿಗಳ ಕರ್ತವ್ಯ ಲೋಪದಿಂದ ಕೆಲವು ಕಡೆ ಈ ರೀತಿ ಸಮಸ್ಯೆಯಾಗಿದೆ ತಾಲೂಕ ದಂಡಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ತಮ್ಮ ಇಲಾಖೆಯೇ ನಿರ್ಲಕ್ಷ್ಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು.
ವರದಿ ನಾಗರಾಜ್ ಸಿ.ಎಂ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…