ಕಲಬುರಗಿ: ಪ್ರಕೃತಿ ಅವಘಡಗಳು ಸಂಭವಿಸಿದಾಗ ತುರ್ತು ಸ್ಪಂದನೆ ಹಾಗೂ ನಂತರದ ಪರಿಹಾರ ಕಾರ್ಯಗಳು ಕಂದಾಯ ಇಲಾಖೆಯ ನೌಕರ, ಅಧಿಕಾರಿಗಳ ಕರ್ತವ್ಯವಾಗಿದೆ.
ಸರಕಾರವು ಕೂಡ ಈ ಸಮಯದಲ್ಲಿ ತಮ್ಮ ಇಲಾಖೆಗೆ ದುಡ್ಡು ಬಿಡುಗಡೆ ಮಾಡುತ್ತದೆ ಆದರೆ ಅದು ನಿಜವಾದ ಅರ್ಹ ರೈತರಿಗೆ, ಫಲಾನುಭವಿಗಳಿಗೆ ಸರಿಯಾದ ರೀತಿ ತಲುಪಿಸುವ ಪ್ರತಿಕ್ರಿಯೆ ಕೈಗೊಳ್ಳುತ್ತಿಲ್ಲವೆಂದು, ಅಫಜಲಪುರ ತಾಲೂಕಿನ ಅನೇಕ ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.
ಭಾಗಶಃ ಬೆಳೆ ಹಾನಿಯಾದ ಕೆಲವು ರೈತರಿಗೆ ಕಡಿಮೆ ಮೊತ್ತ ಜಮೆಯಾಗಿದ್ದು, ಕಡಿಮೆ ಬೆಳೆ ಹಾನಿ ಮತ್ತು ಹಾನಿಯಾಗದ ಅನೇಕ ರೈತರಿಗೆ ಹೆಚ್ಚಿನ ಮೊತ್ತ ಜಮೆಯಾಗಿರುವುದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅದಕ್ಕೆಲ್ಲ ಕಾರಣ ಅವೈಜ್ಞಾನಿಕ ಸರ್ವೇ ಮತ್ತು ಅಧಿಕಾರಿಗಳ ಕರ್ತವ್ಯ ಲೋಪದಿಂದ ಕೆಲವು ಕಡೆ ಈ ರೀತಿ ಸಮಸ್ಯೆಯಾಗಿದೆ ತಾಲೂಕ ದಂಡಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ತಮ್ಮ ಇಲಾಖೆಯೇ ನಿರ್ಲಕ್ಷ್ಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು.
ವರದಿ ನಾಗರಾಜ್ ಸಿ.ಎಂ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…