ಕಲಬುರಗಿ: ಪ್ರಕೃತಿ ಅವಘಡಗಳು ಸಂಭವಿಸಿದಾಗ ತುರ್ತು ಸ್ಪಂದನೆ ಹಾಗೂ ನಂತರದ ಪರಿಹಾರ ಕಾರ್ಯಗಳು ಕಂದಾಯ ಇಲಾಖೆಯ ನೌಕರ, ಅಧಿಕಾರಿಗಳ ಕರ್ತವ್ಯವಾಗಿದೆ.
ಸರಕಾರವು ಕೂಡ ಈ ಸಮಯದಲ್ಲಿ ತಮ್ಮ ಇಲಾಖೆಗೆ ದುಡ್ಡು ಬಿಡುಗಡೆ ಮಾಡುತ್ತದೆ ಆದರೆ ಅದು ನಿಜವಾದ ಅರ್ಹ ರೈತರಿಗೆ, ಫಲಾನುಭವಿಗಳಿಗೆ ಸರಿಯಾದ ರೀತಿ ತಲುಪಿಸುವ ಪ್ರತಿಕ್ರಿಯೆ ಕೈಗೊಳ್ಳುತ್ತಿಲ್ಲವೆಂದು, ಅಫಜಲಪುರ ತಾಲೂಕಿನ ಅನೇಕ ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.
ಭಾಗಶಃ ಬೆಳೆ ಹಾನಿಯಾದ ಕೆಲವು ರೈತರಿಗೆ ಕಡಿಮೆ ಮೊತ್ತ ಜಮೆಯಾಗಿದ್ದು, ಕಡಿಮೆ ಬೆಳೆ ಹಾನಿ ಮತ್ತು ಹಾನಿಯಾಗದ ಅನೇಕ ರೈತರಿಗೆ ಹೆಚ್ಚಿನ ಮೊತ್ತ ಜಮೆಯಾಗಿರುವುದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅದಕ್ಕೆಲ್ಲ ಕಾರಣ ಅವೈಜ್ಞಾನಿಕ ಸರ್ವೇ ಮತ್ತು ಅಧಿಕಾರಿಗಳ ಕರ್ತವ್ಯ ಲೋಪದಿಂದ ಕೆಲವು ಕಡೆ ಈ ರೀತಿ ಸಮಸ್ಯೆಯಾಗಿದೆ ತಾಲೂಕ ದಂಡಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ತಮ್ಮ ಇಲಾಖೆಯೇ ನಿರ್ಲಕ್ಷ್ಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು.
ವರದಿ ನಾಗರಾಜ್ ಸಿ.ಎಂ.
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…