ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತವು ಯೂರಿಯಾ ರಸಗೊಬ್ಬರವನ್ನು ವಿತರಿಸುವಾಗ ಸಂಬಂಧಪಡುವ ಎಲ್ಲಾ ಗ್ರಾಮಗಳ ರೈತರು ಏಕಕಾಲಕ್ಕೆ ಮುಗಿಬಿದ್ದ ಕಾರಣದಿಂದಾಗಿ ಕೆಲ ಕಾಲ ಪರದಾಡುವಂತಾಯಿತು.
ಈ ಭಾಗದಲ್ಲಿ ಕಡಿಮೆ ಪ್ರಮಾಣ ಮಳೆಯಾಗಿದ್ದರೂ ಬೀಜ, ಗೊಬ್ಬರದ ಅಭಾವದಿಂದಾಗಿ ಬಿತ್ತನೆ ಕಾರ್ಯ ವಿಳಂಬವಾಗುತ್ತಿದೆ. ರೈತರು ರಸಗೊಬ್ಬರಕ್ಕಾಗಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಸರ್ಕಾರವು ಎಫ್ಐಡಿ (FID) ಕಡ್ಡಾಯಗೊಳಿಸಿರುವುದರಿಂದ ಮತ್ತು ನಿಗದಿತ ಪ್ರಮಾಣದಲ್ಲಿ ಮಾತ್ರ ಗೊಬ್ಬರ ಸಿಗುತ್ತಿರುವುದರಿಂದ ರೈತರಿಗೆ ಅನಾನುಕೂಲವಾಗುತ್ತಿದೆ. ಕೃಷಿ ಇಲಾಖೆಯು ಕೂಡಲೇ ಕಾರ್ಯಪ್ರವೃತ್ತಗೊಂಡು ನಿಗದಿತ ಅವಧಿಯಲ್ಲಿ ಬೀಜ, ರಸಗೊಬ್ಬರವನ್ನು ಸರಬರಾಜು ಮಾಡಲು ಅನುವು ಮಾಡಿಕೊಡಬೇಕೆಂದು ಪ್ರಗತಿ ಪರ ರೈತರು ಅಭಿಪ್ರಾಯಪಟ್ಟರು.
ವರದಿ:- ಮಣಿಕಂಠ. ಬಿ
ಹೈದರಾಬಾದ್ನ ಚಾದರ್ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…
ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್ಗಳನ್ನು ಹುಕ್ಕೇರಿ…
ದೆಹಲಿ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…
ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…
ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…