ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನನ್ನ ಕ್ಷೇತ್ರದ ಜನರು 4 ವರ್ಷ 10 ತಿಂಗಳು ನೆಮ್ಮದಿಯಿಂದ ಇದ್ದರು, ಈಗ ಅಪ್ಪ-ಮಕ್ಕಳು ತರ್ಲೆಗಳು ರೌಡಿಸಂ ಮಾಡಿಸೊದೆ ಅವರ ಕೆಲಸ, ನಾನು ಹೋಗಿ ನೋಡ್ತೀನಿ, ಯಾರಿಗೆ ಹೇಳಬೇಕು ಅವರಿಗೆ ಹೇಳ್ತೀನಿ, ಬೆಂಗಳೂರಿನ ಜನರು ಸೂಕ್ಷ್ಕ ಜನರು ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಚಾಮರಾಜನಗರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷದ ತೀರ್ಮಾನಕ್ಕೆ ಬದ್ಧ, ಇಂಥ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲು ಎಂದು ಸೂಚಿಸಿದರೇ ನಿಲ್ಲುತ್ತೇನೆ, ನಿನಗೆ 72 ಆಯ್ತು ಬೇಡ ಎಂದರೆ ನಿಲ್ಲಲ್ಲ, ಚಾಮರಾಜನಗರಕ್ಕೂ ನನಗೂ 50 ವರ್ಷದ ಸಂಬಂಧವಿದೆ ಎಲ್ಲವೂ ಪಕ್ಷಕ್ಕೆ ಬಿಟ್ಟದ್ದು ಎಂದರು.
ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಗೈರಾದ ಪ್ರಶ್ನೆ ಬಗ್ಗೆ ಗರಂ ಆದ ಸೋಮಣ್ಣ, ಸಿಎಂ ಬಂದಿದ್ದು ತೃಪ್ತಿ ಆಗಲಿಲ್ಲವಾ..!?, ಮಹೇಶ್ ಬಂದಿದ್ದು, ಸೋಮಣ್ಣ ಬಂದಿದ್ದು ಸಮಾಧಾನ ಆಗಲಿಲ್ಲವಾ?? ಬರುವುದು ಬಿಡುವುದು ಸಮಯದ ತೊಡಕಿನಿಂದ ಅದಕ್ಕೆ ಉಪ್ಪುಕಾರ ನೀವು ಹಾಕಬೇಡಿ ಎಂದರು. ಇದೇ ವೇಳೆ, ನಾನು ಯಾರನ್ನು ಹೊಗಳುವುದು ಇಲ್ಲಾ- ತೆಗಳುವುದು ಇಲ್ಲಾ ಎಂದು ಮಾರ್ಮಿಕವಾಗಿ ನುಡಿದರು.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…