Latest

ಅಪ್ಪ-ಮಗ ಬರೀ ತರ್ಲೆ, ರೌಡಿಸಂ ಮಾಡಿಸ್ತಾರೆ: ಸಚಿವ ಸೋಮಣ್ಣ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನನ್ನ ಕ್ಷೇತ್ರದ ಜನರು 4 ವರ್ಷ 10 ತಿಂಗಳು ನೆಮ್ಮದಿಯಿಂದ ಇದ್ದರು, ಈಗ ಅಪ್ಪ-ಮಕ್ಕಳು ತರ್ಲೆಗಳು ರೌಡಿಸಂ ಮಾಡಿಸೊದೆ ಅವರ ಕೆಲಸ, ನಾನು ಹೋಗಿ ನೋಡ್ತೀನಿ, ಯಾರಿಗೆ ಹೇಳಬೇಕು ಅವರಿಗೆ ಹೇಳ್ತೀನಿ, ಬೆಂಗಳೂರಿನ ಜನರು ಸೂಕ್ಷ್ಕ ಜನರು ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು‌.
ಚಾಮರಾಜನಗರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷದ ತೀರ್ಮಾನಕ್ಕೆ ಬದ್ಧ, ಇಂಥ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲು ಎಂದು ಸೂಚಿಸಿದರೇ ನಿಲ್ಲುತ್ತೇನೆ, ನಿನಗೆ 72 ಆಯ್ತು ಬೇಡ ಎಂದರೆ ನಿಲ್ಲಲ್ಲ, ಚಾಮರಾಜನಗರಕ್ಕೂ ನನಗೂ 50 ವರ್ಷದ ಸಂಬಂಧವಿದೆ ಎಲ್ಲವೂ ಪಕ್ಷಕ್ಕೆ ಬಿಟ್ಟದ್ದು ಎಂದರು.
ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಗೈರಾದ ಪ್ರಶ್ನೆ ಬಗ್ಗೆ ಗರಂ ಆದ ಸೋಮಣ್ಣ, ಸಿಎಂ ಬಂದಿದ್ದು ತೃಪ್ತಿ ಆಗಲಿಲ್ಲವಾ..!?, ಮಹೇಶ್ ಬಂದಿದ್ದು, ಸೋಮಣ್ಣ ಬಂದಿದ್ದು ಸಮಾಧಾನ ಆಗಲಿಲ್ಲವಾ?? ಬರುವುದು ಬಿಡುವುದು ಸಮಯದ ತೊಡಕಿನಿಂದ ಅದಕ್ಕೆ ಉಪ್ಪುಕಾರ ನೀವು ಹಾಕಬೇಡಿ ಎಂದರು‌. ಇದೇ ವೇಳೆ, ನಾನು ಯಾರನ್ನು ಹೊಗಳುವುದು ಇಲ್ಲಾ- ತೆಗಳುವುದು ಇಲ್ಲಾ ಎಂದು ಮಾರ್ಮಿಕವಾಗಿ ನುಡಿದರು.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

22 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

22 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

22 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

22 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

22 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

22 hours ago