ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನನ್ನ ಕ್ಷೇತ್ರದ ಜನರು 4 ವರ್ಷ 10 ತಿಂಗಳು ನೆಮ್ಮದಿಯಿಂದ ಇದ್ದರು, ಈಗ ಅಪ್ಪ-ಮಕ್ಕಳು ತರ್ಲೆಗಳು ರೌಡಿಸಂ ಮಾಡಿಸೊದೆ ಅವರ ಕೆಲಸ, ನಾನು ಹೋಗಿ ನೋಡ್ತೀನಿ, ಯಾರಿಗೆ ಹೇಳಬೇಕು ಅವರಿಗೆ ಹೇಳ್ತೀನಿ, ಬೆಂಗಳೂರಿನ ಜನರು ಸೂಕ್ಷ್ಕ ಜನರು ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಚಾಮರಾಜನಗರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷದ ತೀರ್ಮಾನಕ್ಕೆ ಬದ್ಧ, ಇಂಥ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲು ಎಂದು ಸೂಚಿಸಿದರೇ ನಿಲ್ಲುತ್ತೇನೆ, ನಿನಗೆ 72 ಆಯ್ತು ಬೇಡ ಎಂದರೆ ನಿಲ್ಲಲ್ಲ, ಚಾಮರಾಜನಗರಕ್ಕೂ ನನಗೂ 50 ವರ್ಷದ ಸಂಬಂಧವಿದೆ ಎಲ್ಲವೂ ಪಕ್ಷಕ್ಕೆ ಬಿಟ್ಟದ್ದು ಎಂದರು.
ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಗೈರಾದ ಪ್ರಶ್ನೆ ಬಗ್ಗೆ ಗರಂ ಆದ ಸೋಮಣ್ಣ, ಸಿಎಂ ಬಂದಿದ್ದು ತೃಪ್ತಿ ಆಗಲಿಲ್ಲವಾ..!?, ಮಹೇಶ್ ಬಂದಿದ್ದು, ಸೋಮಣ್ಣ ಬಂದಿದ್ದು ಸಮಾಧಾನ ಆಗಲಿಲ್ಲವಾ?? ಬರುವುದು ಬಿಡುವುದು ಸಮಯದ ತೊಡಕಿನಿಂದ ಅದಕ್ಕೆ ಉಪ್ಪುಕಾರ ನೀವು ಹಾಕಬೇಡಿ ಎಂದರು. ಇದೇ ವೇಳೆ, ನಾನು ಯಾರನ್ನು ಹೊಗಳುವುದು ಇಲ್ಲಾ- ತೆಗಳುವುದು ಇಲ್ಲಾ ಎಂದು ಮಾರ್ಮಿಕವಾಗಿ ನುಡಿದರು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…