ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಹಾರೋಕ್ಯಾತನಹಳ್ಳಿಯಲ್ಲಿ ಭೀಕರವಾದ ಘಟನೆ ನಡೆದಿದ್ದು, ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿದ್ದು, ಪತಿ ಸಿದ್ಧಾಂಲಿಂಗಯ್ಯ ತನ್ನ ಪತ್ನಿ ಮಂಜುಳಾಳ ಬಾಯಿಗೆ ಫೆವಿಕ್ವೀಕ್ ಹಾಕಿ ಹತ್ಯೆಗೆ ಯತ್ನಿಸಿದ ಹಂತದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಸಿದ್ಧಾಂಲಿಂಗಯ್ಯ ಹಿಮಾಲಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು, ಹಾಗೂ ಪತ್ನಿ ಮಂಜುಳಾ ಗಾರ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ಅವಳ ಮೇಲೆ ಅನೈತಿಕ ಸಂಬಂಧದ ಶಂಕೆ ಇದ್ದು, ಆಕೆಯ ಹತ್ಯೆಗೆ ಪತಿ ಪ್ರಯತ್ನಿಸಿದನು. ಪ್ರಕರಣ ಸಂಬಂಧ ಮಾದನಾಯಕನಹಳ್ಳಿಯಲ್ಲಿ ದೂರು ದಾಖಲಾಗಿದೆ.
ಪೊಲೀಸರ ಮುಂದಿನ ತನಿಖೆಗಾಗಿ, ಟವರ್ ಲೊಕೇಶನ್ ಆಧರಿಸಿ ಸಿದ್ಧಾಂಲಿಂಗಯ್ಯನನ್ನು ಬಂಧಿಸಲಾಗಿದೆ. 10 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿಗೆ ರಾಯಚೂರಿನಲ್ಲಿ ಇಬ್ಬರು ಮಕ್ಕಳು ಇದ್ದಾರೆ.
ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದ್ದು, ಸಾಕ್ಷ್ಯಗಳನ್ನು ಪಟ್ಟಿ ಮಾಡುವುದರ ಜೊತೆಗೆ ಆರೋಪಿ ವಿರುದ್ಧ ಕ್ರಮಕೈಗೊಳ್ಳಲಾಗುವುದು.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…