Crime

ಟಿ.ಎಸ್.ಎಸ್ ಅಧ್ಯಕ್ಷರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು!

ಯಲ್ಲಾಪುರ ತಾಲೂಕಿನ ಟಿ ಎಸ್ ಎಸ್ ಶಾಖೆಯಲ್ಲಿ ಬಾರಿ ವಂಚನೆ ಪ್ರಕರಣ ಕುರಿತು ಯಲ್ಲಾಪುರ ಪೋಲಿಸ್ ಠಾಣೆಯಲ್ಲಿ ವಂಚಿತರಾದ ಮಂಜುನಾಥ ನಾಯ್ಕ್ ರವರು ದೂರನ್ನು ದಾಖಲು ಮಾಡಿದ್ದಾರೆ, ಮಂಜುನಾಥ ನಾಯ್ಕ್ ,ಈಶ್ವರ್ ಪಕೀರಪ್ಪ ನಾಯ್ಕ್ ಮತ್ತು ಶ್ರೀಧರ್ ಗಣಪತಿ ಭಟ್ಟ ಇವರು ಯಲ್ಲಾಪುರ ಶಾಖೆಯಲ್ಲಿ ದಿ 22-7-2024 ರಂದು ಅಡಿಕೆಯನ್ನು ಹರಾಜು ಹಾಕಲಾಗಿತ್ತು, ಹರಾಜಿನಲ್ಲಿ ಅಡಿಕೆಯೂ 18,876 ರೂ ಗೆ ಹರಜಾಗಿದ್ದು, ತದ ನಂತರ ಅದನ್ನು 12,899ರು ಗೆ ಬದಲಯಲಾಯಿತು ಎಂದು ಯಲ್ಲಾಪುರ ಠಾಣೆಯಲ್ಲಿ ಟಿ ಎಸ್ ಎಸ್ ಅಧ್ಯಕ್ಷ ಹಾಗೂ ಸಂತೋಷ ವಿ ಭಟ್ ಹಳವಳ್ಳಿ, ಕೃಷ್ಣ ಗಣಪತಿ ಹೆಗ್ಡೆ ಜೂಜಿಬೈಲ್, ಗಿರೀಶ ಚಿದಾನಂದ ಹೆಗ್ಡೆ ಶಿರಸಿ, ರವಿ ಲಕ್ಷ್ಮಿನಾರಾಯಣ ಹೆಗ್ಡೆ ಶಿರಸಿ, ಇಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ.

ವರದಿ: ಶ್ರೀಪಾದ್ ಎಸ್ ಎಚ್.
ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago