ಯಲ್ಲಾಪುರ ತಾಲೂಕಿನ ಟಿ ಎಸ್ ಎಸ್ ಶಾಖೆಯಲ್ಲಿ ಬಾರಿ ವಂಚನೆ ಪ್ರಕರಣ ಕುರಿತು ಯಲ್ಲಾಪುರ ಪೋಲಿಸ್ ಠಾಣೆಯಲ್ಲಿ ವಂಚಿತರಾದ ಮಂಜುನಾಥ ನಾಯ್ಕ್ ರವರು ದೂರನ್ನು ದಾಖಲು ಮಾಡಿದ್ದಾರೆ, ಮಂಜುನಾಥ ನಾಯ್ಕ್ ,ಈಶ್ವರ್ ಪಕೀರಪ್ಪ ನಾಯ್ಕ್ ಮತ್ತು ಶ್ರೀಧರ್ ಗಣಪತಿ ಭಟ್ಟ ಇವರು ಯಲ್ಲಾಪುರ ಶಾಖೆಯಲ್ಲಿ ದಿ 22-7-2024 ರಂದು ಅಡಿಕೆಯನ್ನು ಹರಾಜು ಹಾಕಲಾಗಿತ್ತು, ಹರಾಜಿನಲ್ಲಿ ಅಡಿಕೆಯೂ 18,876 ರೂ ಗೆ ಹರಜಾಗಿದ್ದು, ತದ ನಂತರ ಅದನ್ನು 12,899ರು ಗೆ ಬದಲಯಲಾಯಿತು ಎಂದು ಯಲ್ಲಾಪುರ ಠಾಣೆಯಲ್ಲಿ ಟಿ ಎಸ್ ಎಸ್ ಅಧ್ಯಕ್ಷ ಹಾಗೂ ಸಂತೋಷ ವಿ ಭಟ್ ಹಳವಳ್ಳಿ, ಕೃಷ್ಣ ಗಣಪತಿ ಹೆಗ್ಡೆ ಜೂಜಿಬೈಲ್, ಗಿರೀಶ ಚಿದಾನಂದ ಹೆಗ್ಡೆ ಶಿರಸಿ, ರವಿ ಲಕ್ಷ್ಮಿನಾರಾಯಣ ಹೆಗ್ಡೆ ಶಿರಸಿ, ಇಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ.
ವರದಿ: ಶ್ರೀಪಾದ್ ಎಸ್ ಎಚ್.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…