ಯಲ್ಲಾಪುರ ತಾಲೂಕಿನ ಟಿ ಎಸ್ ಎಸ್ ಶಾಖೆಯಲ್ಲಿ ಬಾರಿ ವಂಚನೆ ಪ್ರಕರಣ ಕುರಿತು ಯಲ್ಲಾಪುರ ಪೋಲಿಸ್ ಠಾಣೆಯಲ್ಲಿ ವಂಚಿತರಾದ ಮಂಜುನಾಥ ನಾಯ್ಕ್ ರವರು ದೂರನ್ನು ದಾಖಲು ಮಾಡಿದ್ದಾರೆ, ಮಂಜುನಾಥ ನಾಯ್ಕ್ ,ಈಶ್ವರ್ ಪಕೀರಪ್ಪ ನಾಯ್ಕ್ ಮತ್ತು ಶ್ರೀಧರ್ ಗಣಪತಿ ಭಟ್ಟ ಇವರು ಯಲ್ಲಾಪುರ ಶಾಖೆಯಲ್ಲಿ ದಿ 22-7-2024 ರಂದು ಅಡಿಕೆಯನ್ನು ಹರಾಜು ಹಾಕಲಾಗಿತ್ತು, ಹರಾಜಿನಲ್ಲಿ ಅಡಿಕೆಯೂ 18,876 ರೂ ಗೆ ಹರಜಾಗಿದ್ದು, ತದ ನಂತರ ಅದನ್ನು 12,899ರು ಗೆ ಬದಲಯಲಾಯಿತು ಎಂದು ಯಲ್ಲಾಪುರ ಠಾಣೆಯಲ್ಲಿ ಟಿ ಎಸ್ ಎಸ್ ಅಧ್ಯಕ್ಷ ಹಾಗೂ ಸಂತೋಷ ವಿ ಭಟ್ ಹಳವಳ್ಳಿ, ಕೃಷ್ಣ ಗಣಪತಿ ಹೆಗ್ಡೆ ಜೂಜಿಬೈಲ್, ಗಿರೀಶ ಚಿದಾನಂದ ಹೆಗ್ಡೆ ಶಿರಸಿ, ರವಿ ಲಕ್ಷ್ಮಿನಾರಾಯಣ ಹೆಗ್ಡೆ ಶಿರಸಿ, ಇಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ.
ವರದಿ: ಶ್ರೀಪಾದ್ ಎಸ್ ಎಚ್.
ಉತ್ತರ ಪ್ರದೇಶದ ಕೌಶಂಬಿಯ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ರೋಗಿಯ ಖಾಸಗಿತನ ಉಲ್ಲಂಘನೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸೆ…
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು…
ಬೆಂಗಳೂರು ನಗರದಲ್ಲಿ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಆರ್ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ…
ನಗರಗೆರೆ ಹೋಬಳಿಯ ವಾಟದಹೊಸಹಳ್ಳಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ರಾಮಚಂದ್ರಪ್ಪ (57) ಅವರು ಕಳೆದ ಮೂರು ದಿನಗಳಿಂದ…
ಜಾಗತಿಕ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಸಂಸ್ಥೆಯಾದ JPMorgan Chase ನಲ್ಲಿ ಗಂಭೀರ ವಿವಾದವೊಂದು ಸ್ಫೋಟಗೊಂಡಿದೆ. ಸಂಸ್ಥೆಯ ಲಿವರೇಜ್ಡ್ ಫೈನಾನ್ಸ್ ವಿಭಾಗದ…
ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…