ಇಂದು ಉಪೇಂದ್ರರವರ ಹುಟ್ಟಿದ ಹಬ್ಬದ ಪ್ರಯುಕ್ತ ಯುಐ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ಆದರೆ ಟೀಸರ್ ನಲ್ಲಿ ಏನು ಸಹ ಕಾಣುವುದಿಲ್ಲ ವಿಭಿನ್ನವಾಗಿ ವಿಚಿತ್ರವಾಗಿ ಟೀಸರ್ ಇದು ಎಲ್ಲವೂ ತಮ್ಮ ಕಲ್ಪನೆಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
ಟೀಸರ್ ಕಂಡ ಸಾಕಾಷ್ಟು ಅಭಿಮಾನಿಗಳು ಉಪ್ಪಿ ಯಾವಾಗಲೂ ಡಿಫ್ರೆಂಟ್ ಎಂದು ಹೇಳಿದರೆ ಇನ್ನು ಕೆಲವರು ಏನೋ ಬರಬಹುದು ಎಂದು ಕಾಯುತ್ತಿದ್ದೆವು ಆದರೆ ಇವರು ವಿಚಿತ್ರವಾಗಿ ಏನೋ ಬಿಟ್ಟಿದ್ದಾರೆ ಎಂದು ಬೇಸರವನ್ನು ಸಹ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಟೀಸರ್ ನೋಡಿದವರೆಲ್ಲ ಉಪ್ಪಿ, ಏನೇ ಮಾಡಿದರು ಡಿಫ್ರೆಂಟ್ ಆಗಿ ಮಾಡೋದು ಕನ್ನಡ ಚಿತ್ರರಂಗದಿಂದ ಬರುತ್ತಿರುವ ಮತ್ತೊಂದು ದೊಡ್ಡ ಮಟ್ಟದ ಪ್ಯಾನ್ ಇಂಡಿಯಾ ಚಿತ್ರ ಇದಾಗುತ್ತದೆ ಎಂದು ಹೆಮ್ಮೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಳ್ಳುವ ಮೂಲಕ ಶುಭ ಕೋರಿರುತ್ತಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…