ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ದಿನಾಂಕ 21/07/2022 ರಂದು ಸಮಯ 11:09 ಕ್ಕೆ ಗುರುವಾರ ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದ ತಕ್ಷಣ ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿಯವರು ರಕ್ಷಣಾ ಸಾಮಗ್ರಿಗಳೊಂದಿಗೆ ಶ್ರೀ ವಾಯ್.ಬಿ.ಕೌಜಲಗಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರವರ ನೇತೃತ್ವದಲ್ಲಿ ಸಿಬ್ಬಂದಿಯವರು ಒಳಗೂಡಿ ಘಟನಾ ಸ್ಥಳಕ್ಕೆ ಹೋಗಿ ನೋಡಲಾಗಿ ತೆರೆದ ನೀರಿರುವ ಬಾವಿಯಲ್ಲಿ ಅಂದಾಜು 70ರಿಂದ 80 ಅಡಿ ಆಳದಲ್ಲಿ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವುದನ್ನು ಸುಮಾರು 01 ಗಂಟೆ 20 ನಿಮಿಷಗಳ ಕಾಲ ಕಷ್ಟಕರ ಕಾರ್ಯಚರಣೆಯಲ್ಲಿ ಆಕಳನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…