ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ದಿನಾಂಕ 21/07/2022 ರಂದು ಸಮಯ 11:09 ಕ್ಕೆ ಗುರುವಾರ ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದ ತಕ್ಷಣ ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿಯವರು ರಕ್ಷಣಾ ಸಾಮಗ್ರಿಗಳೊಂದಿಗೆ ಶ್ರೀ ವಾಯ್.ಬಿ.ಕೌಜಲಗಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರವರ ನೇತೃತ್ವದಲ್ಲಿ ಸಿಬ್ಬಂದಿಯವರು ಒಳಗೂಡಿ ಘಟನಾ ಸ್ಥಳಕ್ಕೆ ಹೋಗಿ ನೋಡಲಾಗಿ ತೆರೆದ ನೀರಿರುವ ಬಾವಿಯಲ್ಲಿ ಅಂದಾಜು 70ರಿಂದ 80 ಅಡಿ ಆಳದಲ್ಲಿ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವುದನ್ನು ಸುಮಾರು 01 ಗಂಟೆ 20 ನಿಮಿಷಗಳ ಕಾಲ ಕಷ್ಟಕರ ಕಾರ್ಯಚರಣೆಯಲ್ಲಿ ಆಕಳನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…