ತಮಿಳುನಾಡಿನ ಅಂಚೆಟ್ಟಿ ಗ್ರಾಮದಲ್ಲಿ ತಲೆತಗ್ಗಿಸುವಂತಹ ಅಮಾನವೀಯ ಘಟನೆ ನಡೆದಿದೆ. 14 ವರ್ಷದ ಬಾಲಕಿಗೆ ಬಲವಂತವಾಗಿ ಮದುವೆ ಮಾಡಿ, ಆಕೆಯನ್ನು ಶಾರದಿಯಾಗಿ ಹೊತ್ತೊಯ್ದಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ಹುಟ್ಟಿಸಿದೆ.
ಘಟನೆ ವಿವರ
ಏಳನೇ ತರಗತಿ ಓದುತ್ತಿದ್ದ ಬಾಲಕಿಯನ್ನು ತಾಯಿಯ ಸ್ವಂತ ಸಹೋದರನಿಗೆ ವಿವಾಹ ಮಾಡಲಾಗಿತ್ತು. ಬಾಲಕಿ ಇದಕ್ಕೆ ಒಪ್ಪದೇ ಇದ್ದರೂ, ಪೋಷಕರು ಬಲವಂತವಾಗಿ ಮದುವೆ ನೇರವೇರಿಸಿದರು. ಬಾಲ್ಯ ವಿವಾಹ ಬೆಂಗಳೂರಿನಲ್ಲಿ ನಡೆದಿದ್ದು, ಅದಾದ ಬಳಿಕ ಬಾಲಕಿಯನ್ನು ಪತಿಯ ಮನೆಗೆ ಕರೆದೊಯ್ಯಲು ಸಂಬಂಧಿಕರು ಯತ್ನಿಸಿದರು.
ಆಕೆ ಒಪ್ಪದೇ ಕಿರುಚಾಡಿದರೂ, ಅಸಾಮಿಗಳು ಆಕೆಯನ್ನು ಭುಜದ ಮೇಲೆ ಹೊತ್ತೊಯ್ದರು. ದಾರಿಯುದ್ದಕ್ಕೂ ಬಾಲಕಿ ಗೋಳಾಡಿದರೂ, ಅವರ ಮನಸ್ಸು ಕರಗಲಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಆಕ್ರೋಶ ಉಂಟುಮಾಡಿದೆ.
ಪೊಲೀಸರು ತಕ್ಷಣದ ಕ್ರಮ
ಈ ಘಟನೆ ಸಂಬಂಧ ಡೆಂಕಣಿಕೋಟೆ ಮಹಿಳಾ ಪೊಲೀಸರು ಕಾರ್ಯಾಚರಣೆ ನಡೆಸಿ ಪೊಕ್ಸೋ ಕಾಯ್ದೆಯಡಿ ಐದು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ –
ಪೊಲೀಸರು ದೀಪಾವಳಿ ವರದಿ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಾಲ್ಯ ವಿವಾಹ ತಡೆಗಟ್ಟುವ ಕಠಿಣ ಕಾನೂನುಗಳಿದ್ದರೂ, ಇಂತಹ ಅಮಾನವೀಯ ಘಟನೆಗಳು ನಡೆಯುತ್ತಿರುವುದು ಗಂಭೀರ ವಿಚಾರವಾಗಿದೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…