Crime

ತಮಿಳುನಾಡಿನಲ್ಲಿ 14 ವರ್ಷದ ಬಾಲಕಿಗೆ ಬಲವಂತವಾಗಿ ಬಾಲ್ಯ ವಿವಾಹ: ಐದು ಮಂದಿ ಬಂಧನ

ತಮಿಳುನಾಡಿನ ಅಂಚೆಟ್ಟಿ ಗ್ರಾಮದಲ್ಲಿ ತಲೆತಗ್ಗಿಸುವಂತಹ ಅಮಾನವೀಯ ಘಟನೆ ನಡೆದಿದೆ. 14 ವರ್ಷದ ಬಾಲಕಿಗೆ ಬಲವಂತವಾಗಿ ಮದುವೆ ಮಾಡಿ, ಆಕೆಯನ್ನು ಶಾರದಿಯಾಗಿ ಹೊತ್ತೊಯ್ದಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ಹುಟ್ಟಿಸಿದೆ.

ಘಟನೆ ವಿವರ

ಏಳನೇ ತರಗತಿ ಓದುತ್ತಿದ್ದ ಬಾಲಕಿಯನ್ನು ತಾಯಿಯ ಸ್ವಂತ ಸಹೋದರನಿಗೆ ವಿವಾಹ ಮಾಡಲಾಗಿತ್ತು. ಬಾಲಕಿ ಇದಕ್ಕೆ ಒಪ್ಪದೇ ಇದ್ದರೂ, ಪೋಷಕರು ಬಲವಂತವಾಗಿ ಮದುವೆ ನೇರವೇರಿಸಿದರು. ಬಾಲ್ಯ ವಿವಾಹ ಬೆಂಗಳೂರಿನಲ್ಲಿ ನಡೆದಿದ್ದು, ಅದಾದ ಬಳಿಕ ಬಾಲಕಿಯನ್ನು ಪತಿಯ ಮನೆಗೆ ಕರೆದೊಯ್ಯಲು ಸಂಬಂಧಿಕರು ಯತ್ನಿಸಿದರು.

ಆಕೆ ಒಪ್ಪದೇ ಕಿರುಚಾಡಿದರೂ, ಅಸಾಮಿಗಳು ಆಕೆಯನ್ನು ಭುಜದ ಮೇಲೆ ಹೊತ್ತೊಯ್ದರು. ದಾರಿಯುದ್ದಕ್ಕೂ ಬಾಲಕಿ ಗೋಳಾಡಿದರೂ, ಅವರ ಮನಸ್ಸು ಕರಗಲಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಆಕ್ರೋಶ ಉಂಟುಮಾಡಿದೆ.

ಪೊಲೀಸರು ತಕ್ಷಣದ ಕ್ರಮ

ಈ ಘಟನೆ ಸಂಬಂಧ ಡೆಂಕಣಿಕೋಟೆ ಮಹಿಳಾ ಪೊಲೀಸರು ಕಾರ್ಯಾಚರಣೆ ನಡೆಸಿ ಪೊಕ್ಸೋ ಕಾಯ್ದೆಯಡಿ ಐದು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ –

  • ಮಾದೇಶ್ (ಬಾಲ್ಯ ವಿವಾಹ ನಡೆದ ಯುವಕ)
  • ಆತನ ಅಣ್ಣ ಮಲ್ಲೇಶ್
  • ಪತ್ನಿ ಮುನಿಯಮ್ಮಲ್
  • ಬಾಲಕಿಯ ತಾಯಿ ನಾಗಮ್ಮ
  • ಸಂಬಂಧಿ ಮುನಿಯಪ್ಪನ್

ಪೊಲೀಸರು ದೀಪಾವಳಿ ವರದಿ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಾಲ್ಯ ವಿವಾಹ ತಡೆಗಟ್ಟುವ ಕಠಿಣ ಕಾನೂನುಗಳಿದ್ದರೂ, ಇಂತಹ ಅಮಾನವೀಯ ಘಟನೆಗಳು ನಡೆಯುತ್ತಿರುವುದು ಗಂಭೀರ ವಿಚಾರವಾಗಿದೆ.

ಭ್ರಷ್ಟರ ಬೇಟೆ

Recent Posts

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

1 hour ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

6 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

6 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

6 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

16 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

16 hours ago