ಬಾಗಲಕೋಟೆ: ತಾಲೂಕಿನ ಆಹಾರ ಇಲಾಖೆಯ ನಿರೀಕ್ಷಕ ಹಾಗೂ ಇನ್ನೋರ್ವ ವ್ಯಕ್ತಿ ಸೇರಿದಂತೆ ಮಂಗಳವಾರ ರಾತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಫುಡ್ ಆಫೀಸರ್ ವೀರಯ್ಯ ಕೋಟಿ ಹಾಗೂ ಮಲ್ಲಿಕಾರ್ಜುನ ಹಾವರಗಿ ಎಂಬ ಅಧಿಕಾರಿಗಳು 60 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಸಿಕ್ಕಿದ್ದಾರೆ. ವಿದ್ಯಾಗಿರಿಯ 8 ನೇ ಕ್ರಾಸ್ ನಲ್ಲಿರುವ ನ್ಯಾಯ ಬೆಲೆ ಅಂಗಡಿಯ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ರದ್ದಾದ ರೇಶನ್ ಅಂಗಡಿಯನ್ನು ಮತ್ತೆ ಪ್ರಾರಂಭಿಸಲು ಅನುಮತಿಗಾಗಿ ಸುರೇಶ ಅಂಗಡಿಯವರಿಂದ 60 ಸಾವಿರ ರೂಪಾಯಿ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಸಿಪಿಐ ಬಿದರಿಯವರ ನೇತೃತ್ವದಲ್ಲಿ ದಾಳಿ ನಡೆಸಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…