Latest

ತಮ್ಮ ಮೊಬೈಲ್ ಪಾಸ್ವರ್ಡ್ ಬದಲಾಯಿಸಿದ್ದಕ್ಕೆ; ಅಕ್ಕ ನೇಣಿಗೆ ಶರಣು!

ತಮ್ಮ ಮೊಬೈಲ್ ಪಾಸ್​ವರ್ಡ್​ ಚೇಂಜ್ ಮಾಡಿದಕ್ಕೆ ಅಕ್ಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಾಣಿಗರಪೇಟೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರುಚಿತಾ ಅಂಥ ತಿಳಿದು ಬಂದಿದೆ, ರುಚಿತ ಮೊಬೈಲ್​ ಫೋನ್​ಗೆ ಅಡಿಕ್ಟ್ ಆಗಿದ್ದಳು, ಅಕ್ಕನಿಗೆ ಬುದ್ದಿ ಕಲಿಸಲು ಆಕೆ ತಮ್ಮ ಮೊಬೈಲ್ ಪಾಸ್​ವರ್ಡ್ ಬದಲಾವಣೆ ಮಾಡಿದ್ದ ಎನ್ನಲಾಗಿದೆ.
ಈ ವೇಳೇ ರಂಜಿತ ತಮ್ಮನನ್ನು ಪಾಸ್‌ವರ್ಡ್ ಹೇಳುವಂತೆ ಕೇಳಿದ್ದರು ಕೂಡ ಆತ ಹೇಳಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ರುಚಿತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡಿದ್ದ ರುಚಿತಳಾನ್ನು ಉಳಿಸುವ ಸಲುವಾಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ಆ ಹೊತ್ತಿಗೆ ರುಚಿತ ಪ್ರಾಣವನ್ನುಕಳೆದುಕೊಂಡಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಕ್ಕಾಗಿ ಆಸ್ಪತ್ರೆಯವರು ಜಿಲ್ಲಾಸ್ಪತ್ರೆಗೆ ರುಚಿತಳ ಶವವನ್ನು ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

17 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

17 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

17 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago