ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ-ಕೌದಳ್ಳಿ ಬಳಿ ಕಾಡಾನೆಯ ದಂತವನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ತಮಿಳುನಾಡಿನ ಶಕ್ತಿವೇಲು (45) ಮತ್ತು ಹನೂರಿನ ನಾಗೇಂದ್ರಬಾಬು (63) ಎಂದು ಗುರುತಿಸಲಾಗಿದೆ.ಖಚಿತ ಮಾಹಿತಿಯ ಮೇರೆಗೆ, ಆರೋಪಿಗಳು ಬೈಕ್ನಲ್ಲಿ ಆನೆ ದಂತವನ್ನು ಮಾರಾಟಕ್ಕಾಗಿ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ರಾಮಾಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್ಐ ಲೋಕೇಶ್ ಮತ್ತು ಸಿಬ್ಬಂದಿ ಗಿರೀಶ್, ಮಹೇಂದ್ರ, ಲಿಯಾಖತ್ ಖಾನ್, ಪರಶುರಾಮ್ ಮತ್ತು ಮಕಂದರ್ ತಂಡ, ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ತಪಾಸಣೆಯ ವೇಳೆ ಚೀಲದಲ್ಲಿ ಆನೆ ದಂತ ಪತ್ತೆಯಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…