ಶಿರಸಿ ತಾಲೂಕಿನಲ್ಲಿ ಅರಣ್ಯ ಅಧಿಕಾರಿಗಳ ಮಿಂಚಿನ ಶರ ವೇಗದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಎರಡು ಲಾರಿಯಲ್ಲಿ ನಾಟವನ್ನು ಸಾಗಿಸುವ ಸಮಯದಲ್ಲಿ 50 ಲಕ್ಷಕ್ಕೂ ಹೆಚ್ಚಿನ ಬೆಲೆಯ ನಾಟಾವನ್ನು ಮತ್ತು ಎರಡು ಲಾರಿಯನ್ನು ವಶಕ್ಕೆ ತೆಗೆದುಕೊಂಡು ನಾ ಲ್ವಾರನ್ನು ಬಂಧಿಸಲಾಗಿದೆ.ಆರೋಪಿಗಳಾದ ಕಲ್ಲಪ್ಪ ಬಸಪ್ಪ ಕೆಂಗಪೂರ, ಹೈದರ್ ಅಲಿ ಮಹಮ್,ಹನಿಪ್ ಪಾರಿ,ಗುಲಾಂ ಹುಸೇನ,ಮಹಮದ್ ಸೇಹಲ್,ಇವರನ್ನು ಬಂಧಿಸಲಾಗಿದೆ . ಸಿಸಿ ಎಫ್ ವಸಂತ ರೆಡ್ಡಿ, ಡಿ ಎಫ ಓ ಅಜ್ಜಯ ,ಎಸಿ ಎಫ್ಫ್ ಅಲಗುರ ಇವರ ಮಾರ್ಗದರ್ಶನದಲ್ಲಿ ದಾಳಿನಡೆಸಿದ್ದಾರೆ. ಶಿರಸಿಯ ಅರ್ ಎಫ್ ಓ ಶಿವಾನಂದ ನಿಂಗಣಿ ಹಾಗೂ ಸಿಬ್ಬಂದಗಳು ಭಾಗಿಯಾಗಿದ್ದರು..
ವರದಿ : ಶ್ರೀಪಾದ್ ಎಸ್ ಎಚ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…