ಶಿರಸಿ ತಾಲೂಕಿನಲ್ಲಿ ಅರಣ್ಯ ಅಧಿಕಾರಿಗಳ ಮಿಂಚಿನ ಶರ ವೇಗದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಎರಡು ಲಾರಿಯಲ್ಲಿ ನಾಟವನ್ನು ಸಾಗಿಸುವ ಸಮಯದಲ್ಲಿ 50 ಲಕ್ಷಕ್ಕೂ ಹೆಚ್ಚಿನ ಬೆಲೆಯ ನಾಟಾವನ್ನು ಮತ್ತು ಎರಡು ಲಾರಿಯನ್ನು ವಶಕ್ಕೆ ತೆಗೆದುಕೊಂಡು ನಾ ಲ್ವಾರನ್ನು ಬಂಧಿಸಲಾಗಿದೆ.ಆರೋಪಿಗಳಾದ ಕಲ್ಲಪ್ಪ ಬಸಪ್ಪ ಕೆಂಗಪೂರ, ಹೈದರ್ ಅಲಿ ಮಹಮ್,ಹನಿಪ್ ಪಾರಿ,ಗುಲಾಂ ಹುಸೇನ,ಮಹಮದ್ ಸೇಹಲ್,ಇವರನ್ನು ಬಂಧಿಸಲಾಗಿದೆ . ಸಿಸಿ ಎಫ್ ವಸಂತ ರೆಡ್ಡಿ, ಡಿ ಎಫ ಓ ಅಜ್ಜಯ ,ಎಸಿ ಎಫ್ಫ್ ಅಲಗುರ ಇವರ ಮಾರ್ಗದರ್ಶನದಲ್ಲಿ ದಾಳಿನಡೆಸಿದ್ದಾರೆ. ಶಿರಸಿಯ ಅರ್ ಎಫ್ ಓ ಶಿವಾನಂದ ನಿಂಗಣಿ ಹಾಗೂ ಸಿಬ್ಬಂದಗಳು ಭಾಗಿಯಾಗಿದ್ದರು..
ವರದಿ : ಶ್ರೀಪಾದ್ ಎಸ್ ಎಚ್
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…