ಶಿರಸಿ ತಾಲೂಕಿನಲ್ಲಿ ಅರಣ್ಯ ಅಧಿಕಾರಿಗಳ ಮಿಂಚಿನ ಶರ ವೇಗದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಎರಡು ಲಾರಿಯಲ್ಲಿ ನಾಟವನ್ನು ಸಾಗಿಸುವ ಸಮಯದಲ್ಲಿ 50 ಲಕ್ಷಕ್ಕೂ ಹೆಚ್ಚಿನ ಬೆಲೆಯ ನಾಟಾವನ್ನು ಮತ್ತು ಎರಡು ಲಾರಿಯನ್ನು ವಶಕ್ಕೆ ತೆಗೆದುಕೊಂಡು ನಾ ಲ್ವಾರನ್ನು ಬಂಧಿಸಲಾಗಿದೆ.ಆರೋಪಿಗಳಾದ ಕಲ್ಲಪ್ಪ ಬಸಪ್ಪ ಕೆಂಗಪೂರ, ಹೈದರ್ ಅಲಿ ಮಹಮ್,ಹನಿಪ್ ಪಾರಿ,ಗುಲಾಂ ಹುಸೇನ,ಮಹಮದ್ ಸೇಹಲ್,ಇವರನ್ನು ಬಂಧಿಸಲಾಗಿದೆ . ಸಿಸಿ ಎಫ್ ವಸಂತ ರೆಡ್ಡಿ, ಡಿ ಎಫ ಓ ಅಜ್ಜಯ ,ಎಸಿ ಎಫ್ಫ್ ಅಲಗುರ ಇವರ ಮಾರ್ಗದರ್ಶನದಲ್ಲಿ ದಾಳಿನಡೆಸಿದ್ದಾರೆ. ಶಿರಸಿಯ ಅರ್ ಎಫ್ ಓ ಶಿವಾನಂದ ನಿಂಗಣಿ ಹಾಗೂ ಸಿಬ್ಬಂದಗಳು ಭಾಗಿಯಾಗಿದ್ದರು..
ವರದಿ : ಶ್ರೀಪಾದ್ ಎಸ್ ಎಚ್
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…