ಶಿರಸಿ ತಾಲೂಕಿನಲ್ಲಿ ಅರಣ್ಯ ಅಧಿಕಾರಿಗಳ ಮಿಂಚಿನ ಶರ ವೇಗದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಎರಡು ಲಾರಿಯಲ್ಲಿ ನಾಟವನ್ನು ಸಾಗಿಸುವ ಸಮಯದಲ್ಲಿ 50 ಲಕ್ಷಕ್ಕೂ ಹೆಚ್ಚಿನ ಬೆಲೆಯ ನಾಟಾವನ್ನು ಮತ್ತು ಎರಡು ಲಾರಿಯನ್ನು ವಶಕ್ಕೆ ತೆಗೆದುಕೊಂಡು ನಾ ಲ್ವಾರನ್ನು ಬಂಧಿಸಲಾಗಿದೆ.ಆರೋಪಿಗಳಾದ ಕಲ್ಲಪ್ಪ ಬಸಪ್ಪ ಕೆಂಗಪೂರ, ಹೈದರ್ ಅಲಿ ಮಹಮ್,ಹನಿಪ್ ಪಾರಿ,ಗುಲಾಂ ಹುಸೇನ,ಮಹಮದ್ ಸೇಹಲ್,ಇವರನ್ನು ಬಂಧಿಸಲಾಗಿದೆ . ಸಿಸಿ ಎಫ್ ವಸಂತ ರೆಡ್ಡಿ, ಡಿ ಎಫ ಓ ಅಜ್ಜಯ ,ಎಸಿ ಎಫ್ಫ್ ಅಲಗುರ ಇವರ ಮಾರ್ಗದರ್ಶನದಲ್ಲಿ ದಾಳಿನಡೆಸಿದ್ದಾರೆ. ಶಿರಸಿಯ ಅರ್ ಎಫ್ ಓ ಶಿವಾನಂದ ನಿಂಗಣಿ ಹಾಗೂ ಸಿಬ್ಬಂದಗಳು ಭಾಗಿಯಾಗಿದ್ದರು..
ವರದಿ : ಶ್ರೀಪಾದ್ ಎಸ್ ಎಚ್
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…
ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…