ಕಡೂರು ತಾಲೂಕ್ಕಿನ ಬೀರೂರು ಹೋಬಳಿಯ. ಉಲಿನಾಗರು ಗ್ರಾಮದ ಸರ್ವೇ ನಂಬರ್ 43 ರಲ್ಲಿ 5.04 ಎಕರೆ ಸರ್ಕಾರಿ ಬೀಳು ಜಮೀನನ್ನು ಖಾಸಗಿ ವೆಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊತ್ತಿರುವ ತಶೀಲ್ದಾರ್ ಉಮೇಶ್ ಸೇರಿ 4 ಜನ ಅಧಿಕಾರಿಗಳ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶ ದಂತೆ ತರೀಕೆರೆ ಉಪವಿಬಾಧಿಕಾರಿ ಕಾಂತರಾಜ್ ಅವರು ಕಡೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ.
ಸರ್ಕಾರಿ ಬಿಳು ಜಮೀನ್ ಅನ್ನು ಅಕ್ರಮವಾಗಿ ಖಾತೆ ಮಾಡಿಕೊಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಶೀಲ್ದಾರ್ ಉಮೇಶ್ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಿ ಅಕ್ರಮವಾಗಿ ಖಾತೆ ಮಾಡಿರುವ ಬಗ್ಗೆ ತನಿಖೆ ಮಾಡಲು ಸರ್ಕಾರ 15 ಜನಗಳ ತಶೀಲ್ದಾರ್ ತಾಂಡ ರಚನೆ ಮಾಡಿ ಕಡೂರು ತಾಲ್ಲೂಕ್ಕಿಗೆ ಕಳುಹಿಸಿದ್ದಾರೆ.
5.04 ಎಕರೆ ಜಮೀನು 4 ಜನರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ.
ತಶೀಲ್ದಾರ್ ಉಮೇಶ್, ಶಿರಸ್ತೆದಾರ, ನಂಜುಂಡಪ್ಪ ಮತ್ತು ಬಸವರಾಜ್ ವಿರುದ್ದ ಕ್ರಿಮಿನಲ್ ಕೇಸ್ ತರೀಕೆರೆ AC ಕಾಂತರಾಜ್ ಕಡೂರು ಪೊಲೀಸ್ ಠಾಣೆಗೆ ಕೇಸ್ ದಾಖಲು ಮಾಡಿದ್ದಾರೆ ಸದ್ಯಕ್ಕೆ ಕಡೂರು ತಶೀಲ್ದಾರ್ ಉಮೇಶ್ ವರ್ಗಾವಣೆ ಅಗಿ ಕಾರವಾರದಲ್ಲಿ ಭೂಮಿ ವಿಭಾಗದಲ್ಲಿ ಉಪವಿಬಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…