ಕಡೂರು ತಾಲೂಕ್ಕಿನ ಬೀರೂರು ಹೋಬಳಿಯ. ಉಲಿನಾಗರು ಗ್ರಾಮದ ಸರ್ವೇ ನಂಬರ್ 43 ರಲ್ಲಿ 5.04 ಎಕರೆ ಸರ್ಕಾರಿ ಬೀಳು ಜಮೀನನ್ನು ಖಾಸಗಿ ವೆಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊತ್ತಿರುವ ತಶೀಲ್ದಾರ್ ಉಮೇಶ್ ಸೇರಿ 4 ಜನ ಅಧಿಕಾರಿಗಳ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶ ದಂತೆ ತರೀಕೆರೆ ಉಪವಿಬಾಧಿಕಾರಿ ಕಾಂತರಾಜ್ ಅವರು ಕಡೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ.
ಸರ್ಕಾರಿ ಬಿಳು ಜಮೀನ್ ಅನ್ನು ಅಕ್ರಮವಾಗಿ ಖಾತೆ ಮಾಡಿಕೊಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಶೀಲ್ದಾರ್ ಉಮೇಶ್ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಿ ಅಕ್ರಮವಾಗಿ ಖಾತೆ ಮಾಡಿರುವ ಬಗ್ಗೆ ತನಿಖೆ ಮಾಡಲು ಸರ್ಕಾರ 15 ಜನಗಳ ತಶೀಲ್ದಾರ್ ತಾಂಡ ರಚನೆ ಮಾಡಿ ಕಡೂರು ತಾಲ್ಲೂಕ್ಕಿಗೆ ಕಳುಹಿಸಿದ್ದಾರೆ.
5.04 ಎಕರೆ ಜಮೀನು 4 ಜನರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ.
ತಶೀಲ್ದಾರ್ ಉಮೇಶ್, ಶಿರಸ್ತೆದಾರ, ನಂಜುಂಡಪ್ಪ ಮತ್ತು ಬಸವರಾಜ್ ವಿರುದ್ದ ಕ್ರಿಮಿನಲ್ ಕೇಸ್ ತರೀಕೆರೆ AC ಕಾಂತರಾಜ್ ಕಡೂರು ಪೊಲೀಸ್ ಠಾಣೆಗೆ ಕೇಸ್ ದಾಖಲು ಮಾಡಿದ್ದಾರೆ ಸದ್ಯಕ್ಕೆ ಕಡೂರು ತಶೀಲ್ದಾರ್ ಉಮೇಶ್ ವರ್ಗಾವಣೆ ಅಗಿ ಕಾರವಾರದಲ್ಲಿ ಭೂಮಿ ವಿಭಾಗದಲ್ಲಿ ಉಪವಿಬಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…