ಕಡೂರು ತಾಲೂಕ್ಕಿನ ಬೀರೂರು ಹೋಬಳಿಯ. ಉಲಿನಾಗರು ಗ್ರಾಮದ ಸರ್ವೇ ನಂಬರ್ 43 ರಲ್ಲಿ 5.04 ಎಕರೆ ಸರ್ಕಾರಿ ಬೀಳು ಜಮೀನನ್ನು ಖಾಸಗಿ ವೆಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊತ್ತಿರುವ ತಶೀಲ್ದಾರ್ ಉಮೇಶ್ ಸೇರಿ 4 ಜನ ಅಧಿಕಾರಿಗಳ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶ ದಂತೆ ತರೀಕೆರೆ ಉಪವಿಬಾಧಿಕಾರಿ ಕಾಂತರಾಜ್ ಅವರು ಕಡೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ.
ಸರ್ಕಾರಿ ಬಿಳು ಜಮೀನ್ ಅನ್ನು ಅಕ್ರಮವಾಗಿ ಖಾತೆ ಮಾಡಿಕೊಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಶೀಲ್ದಾರ್ ಉಮೇಶ್ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಿ ಅಕ್ರಮವಾಗಿ ಖಾತೆ ಮಾಡಿರುವ ಬಗ್ಗೆ ತನಿಖೆ ಮಾಡಲು ಸರ್ಕಾರ 15 ಜನಗಳ ತಶೀಲ್ದಾರ್ ತಾಂಡ ರಚನೆ ಮಾಡಿ ಕಡೂರು ತಾಲ್ಲೂಕ್ಕಿಗೆ ಕಳುಹಿಸಿದ್ದಾರೆ.
5.04 ಎಕರೆ ಜಮೀನು 4 ಜನರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ.
ತಶೀಲ್ದಾರ್ ಉಮೇಶ್, ಶಿರಸ್ತೆದಾರ, ನಂಜುಂಡಪ್ಪ ಮತ್ತು ಬಸವರಾಜ್ ವಿರುದ್ದ ಕ್ರಿಮಿನಲ್ ಕೇಸ್ ತರೀಕೆರೆ AC ಕಾಂತರಾಜ್ ಕಡೂರು ಪೊಲೀಸ್ ಠಾಣೆಗೆ ಕೇಸ್ ದಾಖಲು ಮಾಡಿದ್ದಾರೆ ಸದ್ಯಕ್ಕೆ ಕಡೂರು ತಶೀಲ್ದಾರ್ ಉಮೇಶ್ ವರ್ಗಾವಣೆ ಅಗಿ ಕಾರವಾರದಲ್ಲಿ ಭೂಮಿ ವಿಭಾಗದಲ್ಲಿ ಉಪವಿಬಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…