Latest

ಕಡೂರು ಹಿಂದಿನ ತಶೀಲ್ದಾರ್ ಜೆ. ಉಮೇಶ್ ಮೇಲೆ FIR ದಾಖಲು

ಕಡೂರು ತಾಲೂಕ್ಕಿನ ಬೀರೂರು ಹೋಬಳಿಯ. ಉಲಿನಾಗರು ಗ್ರಾಮದ ಸರ್ವೇ ನಂಬರ್ 43 ರಲ್ಲಿ 5.04 ಎಕರೆ ಸರ್ಕಾರಿ ಬೀಳು ಜಮೀನನ್ನು ಖಾಸಗಿ ವೆಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊತ್ತಿರುವ ತಶೀಲ್ದಾರ್ ಉಮೇಶ್ ಸೇರಿ 4 ಜನ ಅಧಿಕಾರಿಗಳ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶ ದಂತೆ ತರೀಕೆರೆ ಉಪವಿಬಾಧಿಕಾರಿ ಕಾಂತರಾಜ್ ಅವರು ಕಡೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ.
ಸರ್ಕಾರಿ ಬಿಳು ಜಮೀನ್ ಅನ್ನು ಅಕ್ರಮವಾಗಿ ಖಾತೆ ಮಾಡಿಕೊಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಶೀಲ್ದಾರ್ ಉಮೇಶ್ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಿ ಅಕ್ರಮವಾಗಿ ಖಾತೆ ಮಾಡಿರುವ ಬಗ್ಗೆ ತನಿಖೆ ಮಾಡಲು ಸರ್ಕಾರ 15 ಜನಗಳ ತಶೀಲ್ದಾರ್ ತಾಂಡ ರಚನೆ ಮಾಡಿ ಕಡೂರು ತಾಲ್ಲೂಕ್ಕಿಗೆ ಕಳುಹಿಸಿದ್ದಾರೆ.
5.04 ಎಕರೆ ಜಮೀನು 4 ಜನರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ.
ತಶೀಲ್ದಾರ್ ಉಮೇಶ್, ಶಿರಸ್ತೆದಾರ, ನಂಜುಂಡಪ್ಪ ಮತ್ತು ಬಸವರಾಜ್ ವಿರುದ್ದ ಕ್ರಿಮಿನಲ್ ಕೇಸ್ ತರೀಕೆರೆ AC ಕಾಂತರಾಜ್ ಕಡೂರು ಪೊಲೀಸ್ ಠಾಣೆಗೆ ಕೇಸ್ ದಾಖಲು ಮಾಡಿದ್ದಾರೆ ಸದ್ಯಕ್ಕೆ ಕಡೂರು ತಶೀಲ್ದಾರ್ ಉಮೇಶ್ ವರ್ಗಾವಣೆ ಅಗಿ ಕಾರವಾರದಲ್ಲಿ ಭೂಮಿ ವಿಭಾಗದಲ್ಲಿ ಉಪವಿಬಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.

ಭ್ರಷ್ಟರ ಬೇಟೆ

Recent Posts

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…

1 hour ago

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago