ಮುಂಡಗೋಡ : ತಾಲೂಕಿನ ನ್ಯಾಸರ್ಗಿ ಗ್ರಾಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಭಾಭವನದಲ್ಲಿ ತಾಲೂಕು ಆಡಳಿತ ಮುಂಡಗೋಡದ ವತಿಯಿಂದ ಹಮ್ಮಿಕೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾನಿಧ್ಯವನ್ನು ಇವತ್ತು ಮಾತೆ ಬಸವೇಶ್ವರಿ ಬಸವಧಾಮ ಅತ್ತಿವೇರಿ ಅವರು ವಹಿಸಿದ್ದರು .ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ, ತಹಸೀಲ್ದಾರ್ ಶಂಕರ ಗೌಡಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಲ್. ಟಿ.ಪಾಟೀಲ್, ತಾಲೂಕು ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾದ ರವಿ ಗೌಡ ಪಾಟೀಲ್, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಜಯಸುಧಾ ಭೋವಿ, ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು,ನಾರಾಯಣ ಗುರು ಟ್ರಸ್ಟ್ ಅಧ್ಯಕ್ಷರಾದ ಸಿ.ಕೆ. ಅಶೋಕ್, ಅರುಣ್ ಗೊಂದಳೆ, ನೌಕರರ ಸಂಘದ ಅಧ್ಯಕ್ಷರಾದ ದಯಾನಂದ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…