ಅಲ್ಯೂಮಿನಿಯಂ ವೈರ್ ನ್ನು ಇತ್ತೀಚಿಗೆ ಕಿಡಿಗೇಡಿಗಳು ಕಳ್ಳತನ ಮಾಡಿ ಬೇರೆ ಕಡೆ ಸಾಗಿಸುತ್ತಿರುವ ಕಳ್ಳರನ್ನು ಗುಪ್ತ ಮಾಹಿತಿ ಆಧಾರದ ಮೇರೆಗೆ ಗುರುವಾರ ಪಿಎಸ್ಐ ಗೀತಾಂಜಲಿ ಶಿಂಧೆ ಯವರ ತಂಡದೊಂದಿಗೆ ಆರೋಪಿತರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.
ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿಯವರ ಮಾರ್ಗದರ್ಶನದಲ್ಲಿ ಸಿಪಿಐ ದುರುಗಪ್ಪ ನವರ ನೇತೃತ್ವದ ಪೊಲೀಸ್ ಸಿಬ್ಬಂದಿಯವರಾದ ಪಿಎಸ್ಐ ಗೀತಾಂಜಲಿ ಶಿಂದೆ, ನಾಗಪ್ಪ, ಯು. ಹೆಚ್ ಬಸವರಾಜ್ , ಶಶಿದರ್, ಕುಮಾರ್
ಪತ್ರಿ. ಬಸವರಾಜ್, ಕುಮಾರ್ ನಾಯ್ಕ್, ಇವರುಗಳ ತಂಡ ರಚಿಸಿ ಖಚಿತ ಮಾಹಿತಿ ಆಧಾರದ ಮೇರೆಗೆ
ಕೂಡ್ಲಿಗಿ ಉಜ್ಜಿನಿ ರಸ್ತೆಯ ಗಂಗಮ್ಮನಹಳ್ಳಿ ಕ್ರಾಸ್ ಹತ್ತಿರ ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಕಳ್ಳತನದ ವಸ್ತುಗಳನ್ನು ಸಾಗಿಸುವುದನ್ನು ತಡೆದು ಎ. ಮಲ್ಲಿಕಾರ್ಜುನ, ಅಂಜಿನಪ್ಪ, ಗುಡ್ಲಾ ಮರಪ್ಪರ ಬಸವರಾಜ್, ದುರುಗಪ್ಪ, ಒಟ್ಟು 4 ಜನ ಆರೋಪಿಗಳನ್ನು ಬಂಧಿಸಿ 4 ಲಕ್ಷದ ಮೌಲ್ಯದ ಆಲ್ಯೂಮಿನಿಯಂ ವೈರ್, ಮತ್ತು 3 ಲಕ್ಷ ನಗದು ಹಣ ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಈ ಕಾರ್ಯಚರಣೆಯನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್. ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ:- ಮಣಿಕಂಠ.ಬಿ
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚೋಗಳೇರಿ ಹಟ್ಟಿ ಗ್ರಾಮದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ…
ಗುಜರಾತ್ನ ಮೋರ್ಬಿ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ನಾಚಿಸುವಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕೇವಲ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು…
2023ರ ಅಕ್ಟೋಬರ್ 7ರಂದು ನಡೆದ ದಾಳಿಯ ಬಳಿಕ ಹಮಾಸ್ ಸಂಘಟನೆಯ ವಶದಲ್ಲಿದ್ದ ಸೆರೆಯಾಳುಗಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ ಹಾಗೂ…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…