ಅಲ್ಯೂಮಿನಿಯಂ ವೈರ್ ನ್ನು ಇತ್ತೀಚಿಗೆ ಕಿಡಿಗೇಡಿಗಳು ಕಳ್ಳತನ ಮಾಡಿ ಬೇರೆ ಕಡೆ ಸಾಗಿಸುತ್ತಿರುವ ಕಳ್ಳರನ್ನು ಗುಪ್ತ ಮಾಹಿತಿ ಆಧಾರದ ಮೇರೆಗೆ ಗುರುವಾರ ಪಿಎಸ್ಐ ಗೀತಾಂಜಲಿ ಶಿಂಧೆ ಯವರ ತಂಡದೊಂದಿಗೆ ಆರೋಪಿತರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.
ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿಯವರ ಮಾರ್ಗದರ್ಶನದಲ್ಲಿ ಸಿಪಿಐ ದುರುಗಪ್ಪ ನವರ ನೇತೃತ್ವದ ಪೊಲೀಸ್ ಸಿಬ್ಬಂದಿಯವರಾದ ಪಿಎಸ್ಐ ಗೀತಾಂಜಲಿ ಶಿಂದೆ, ನಾಗಪ್ಪ, ಯು. ಹೆಚ್ ಬಸವರಾಜ್ , ಶಶಿದರ್, ಕುಮಾರ್
ಪತ್ರಿ. ಬಸವರಾಜ್, ಕುಮಾರ್ ನಾಯ್ಕ್, ಇವರುಗಳ ತಂಡ ರಚಿಸಿ ಖಚಿತ ಮಾಹಿತಿ ಆಧಾರದ ಮೇರೆಗೆ
ಕೂಡ್ಲಿಗಿ ಉಜ್ಜಿನಿ ರಸ್ತೆಯ ಗಂಗಮ್ಮನಹಳ್ಳಿ ಕ್ರಾಸ್ ಹತ್ತಿರ ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಕಳ್ಳತನದ ವಸ್ತುಗಳನ್ನು ಸಾಗಿಸುವುದನ್ನು ತಡೆದು ಎ. ಮಲ್ಲಿಕಾರ್ಜುನ, ಅಂಜಿನಪ್ಪ, ಗುಡ್ಲಾ ಮರಪ್ಪರ ಬಸವರಾಜ್, ದುರುಗಪ್ಪ, ಒಟ್ಟು 4 ಜನ ಆರೋಪಿಗಳನ್ನು ಬಂಧಿಸಿ 4 ಲಕ್ಷದ ಮೌಲ್ಯದ ಆಲ್ಯೂಮಿನಿಯಂ ವೈರ್, ಮತ್ತು 3 ಲಕ್ಷ ನಗದು ಹಣ ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಈ ಕಾರ್ಯಚರಣೆಯನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್. ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ:- ಮಣಿಕಂಠ.ಬಿ
ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25ರಂದು ನಡೆದ 'ಬಿಹಾರ ಬಂದ್' ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಅಧಿಕಾರಿಯೊಬ್ಬರು ಎಕೆ-47…
ಕನ್ನಡದ ಹಿರಿಯ ನಟಿ ದಿವಂಗತ ಲೀಲಾವತಿ ಅವರ ಜೀವನ, ಅವರ ಪತಿ ಮಹಾಲಿಂಗ ಭಾಗವತರ್ ಅವರ ಹಿನ್ನೆಲೆ ಹಾಗೂ ಈ…
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ…
ತುಮಕೂರು ತಾಲೂಕಿನ ಬೆಳಗುಂಬ ರಸ್ತೆಯಲ್ಲಿರುವ ಗರುಡ ಕೆಫೆ ಸಮೀಪ ರೌಡಿಶೀಟರ್ವೊಬ್ಬನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಹತ್ಯೆಗೈದ ಘಟನೆ ಸೋಮವಾರ ಆತಂಕ…
ಹೈದರಾಬಾದ್ನ ಚಾದರ್ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…
ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್ಗಳನ್ನು ಹುಕ್ಕೇರಿ…