ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ನಾಲ್ವರು ಯುವಕರು ಪೊಲೀಸರು ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಘಟನೆ ನಗರದ ಕೆಜಿಎನ್ ಬಡಾವಣೆಯಲ್ಲಿ ನಡೆದಿದೆ.
ಮಾಹಿತಿ ಪ್ರಕಾರ, ಕೆಲವರು ಗಾಂಜಾ ಸೇವಿಸಿ ರಸ್ತೆಮಧ್ಯೆ ಅನುಚಿತವಾಗಿ ತೂರಾಡುತ್ತಿದ್ದ ದೃಶ್ಯವನ್ನು ನೋಡಿ ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ. ತಕ್ಷಣವೇ ಅವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ಚಿಂತಾಮಣಿಯ ಸೈಯದ್ ಮುಜುಯಿಲ್, ಬೆಂಗಳೂರಿನ ಸೈಯದ್ ಅಬ್ದುಲ್ಲಾ, ಸೈಯದ್ ಫಹದ್ ಹಾಗೂ ಇಮ್ರಾನ್ ಪಾಷ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನರ್ಬಯಾ ಪ್ರಕರಣವನ್ನು ನೆನಪಿಸುವಂತೆಯೇ ಒಂದು ಹೃದಯವಿದ್ರಾವಕ ಅಪರಾಧ ಬೆಳಕಿಗೆ ಬಂದಿದೆ. ಯುವಕನೊಬ್ಬ ತನ್ನ ಪ್ರೇಮಿಕೆಯನ್ನು…
ಹೈದರಾಬಾದ್, ಜುಲೈ 31: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಲ್ಯವಿವಾಹದ ಸಂಸ್ಕೃತಿಯ ಕುರಿತಂತೆ ಆತಂಕ ಹೆಚ್ಚಿಸುವ ಘಟನೆ ಬೆಳಕಿಗೆ ಬಂದಿದೆ. ಕೇವಲ…
ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ…
ಮುಂಡಗೋಡ: ತಾಲೂಕಿನ ಕಾತೂರ ವಲಯದ ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಹೊಲದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು…
ಬೆಂಗಳೂರು – ನಟಿ ರಮ್ಯಾ ಮತ್ತು ನಟ ದರ್ಶನ್ ಅವರ ಅಭಿಮಾನಿಗಳ ನಡುವಿನ ಸಾಮಾಜಿಕ ಮಾಧ್ಯಮ ಜಟಾಪಟಿಗೆ ಸಂಬಂಧಿಸಿದಂತೆ ಇದೀಗ…
ಮಂಡ್ಯ, ಜುಲೈ 31: "ನಟ ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಜವಾಬ್ದಾರಿತನದ ಮೂಲಕ ಕೆಟ್ಟ ಕಾಮೆಂಟ್ಗಳು ಮಾಡುತ್ತಿರುವುದು ಅನಾವಶ್ಯಕ.…