ಬೆಳಗಾವಿ: ಕೆಲವು ತಿಂಗಳುಗಳ ಹಿಂದೆ ಎಸ್ ಸಿ ಕೋಟಾದಲ್ಲಿ ಡಿ ದರ್ಜೆಯ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ನಿವಾಸಿಯಾದ ಸಂತೋಷ್ ಹವಳೆವ್ವಗೋಳ ಎಂಬಾತನ ಬಳಿ 4ಲಕ್ಷ ರೂಪಾಯಿಗಳನ್ನು ಮೂಡಲಗಿ ತಾಲೂಕಿನ ಹಾಳೂರ ಗ್ರಾಮದ ಸ್ವಾಮೀಜಿ ಅಲ್ಲಮ ಪ್ರಭು ಹಿರೇಮಠ ಪಡೆದಿರುತ್ತಾನೆ. ಕೆಲಸ ಸಿಗದೆ ಇದ್ದಾಗ ಸಂತೋಷ್ ಆಗಸ್ಟ್ ೧೫ ರಂದು ಹಣ ವಾಪಾಸ್ ಕೇಳಿರುತ್ತಾನೆ.
ಈ ಸಂದರ್ಭದಲ್ಲಿ ಸ್ವಾಮೀಜಿಯು ತನ್ನ ಸ್ನೇಹಿತರೊಂದಿಗೆ ಸೇರಿ ಸಂತೋಷನ ಬೆನ್ನಿಗೆ ಮತ್ತು ಕಾಲಿಗೆ ಚಾಕುವಿನಿಂದ ಚುಚ್ಚಿ ಗಾಯ ಮಾಡಿರುತ್ತಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲಮ ಪ್ರಭು ಹಿರೇಮಠ ನನ್ನು ಬಂಧಿಸಿದ್ದಾರೆ.
ಈ ವಿಚಾರದ ಬೆನ್ನಲ್ಲೇ ಈ ಸ್ವಾಮೀಜಿ ಬೆಂಗಳೂರಿನ ಬಿಬಿಎಂಪಿ ಚುನಾವಣೆಯನ್ನು ಹ್ಯಾಕ್ ಮಾಡಿ ಗೆಲ್ಲಿಸುವುದಾಗಿ 5ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿರುವ ವಿಚಾರವೂ ಸಹ ಬೆಳಕಿಗೆ ಬಂದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…