ಬೆಳಗಾವಿ: ಕೆಲವು ತಿಂಗಳುಗಳ ಹಿಂದೆ ಎಸ್ ಸಿ ಕೋಟಾದಲ್ಲಿ ಡಿ ದರ್ಜೆಯ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ನಿವಾಸಿಯಾದ ಸಂತೋಷ್ ಹವಳೆವ್ವಗೋಳ ಎಂಬಾತನ ಬಳಿ 4ಲಕ್ಷ ರೂಪಾಯಿಗಳನ್ನು ಮೂಡಲಗಿ ತಾಲೂಕಿನ ಹಾಳೂರ ಗ್ರಾಮದ ಸ್ವಾಮೀಜಿ ಅಲ್ಲಮ ಪ್ರಭು ಹಿರೇಮಠ ಪಡೆದಿರುತ್ತಾನೆ. ಕೆಲಸ ಸಿಗದೆ ಇದ್ದಾಗ ಸಂತೋಷ್ ಆಗಸ್ಟ್ ೧೫ ರಂದು ಹಣ ವಾಪಾಸ್ ಕೇಳಿರುತ್ತಾನೆ.
ಈ ಸಂದರ್ಭದಲ್ಲಿ ಸ್ವಾಮೀಜಿಯು ತನ್ನ ಸ್ನೇಹಿತರೊಂದಿಗೆ ಸೇರಿ ಸಂತೋಷನ ಬೆನ್ನಿಗೆ ಮತ್ತು ಕಾಲಿಗೆ ಚಾಕುವಿನಿಂದ ಚುಚ್ಚಿ ಗಾಯ ಮಾಡಿರುತ್ತಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲಮ ಪ್ರಭು ಹಿರೇಮಠ ನನ್ನು ಬಂಧಿಸಿದ್ದಾರೆ.
ಈ ವಿಚಾರದ ಬೆನ್ನಲ್ಲೇ ಈ ಸ್ವಾಮೀಜಿ ಬೆಂಗಳೂರಿನ ಬಿಬಿಎಂಪಿ ಚುನಾವಣೆಯನ್ನು ಹ್ಯಾಕ್ ಮಾಡಿ ಗೆಲ್ಲಿಸುವುದಾಗಿ 5ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿರುವ ವಿಚಾರವೂ ಸಹ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…