ಬೆಳಗಾವಿ: ಕೆಲವು ತಿಂಗಳುಗಳ ಹಿಂದೆ ಎಸ್ ಸಿ ಕೋಟಾದಲ್ಲಿ ಡಿ ದರ್ಜೆಯ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ನಿವಾಸಿಯಾದ ಸಂತೋಷ್ ಹವಳೆವ್ವಗೋಳ ಎಂಬಾತನ ಬಳಿ 4ಲಕ್ಷ ರೂಪಾಯಿಗಳನ್ನು ಮೂಡಲಗಿ ತಾಲೂಕಿನ ಹಾಳೂರ ಗ್ರಾಮದ ಸ್ವಾಮೀಜಿ ಅಲ್ಲಮ ಪ್ರಭು ಹಿರೇಮಠ ಪಡೆದಿರುತ್ತಾನೆ. ಕೆಲಸ ಸಿಗದೆ ಇದ್ದಾಗ ಸಂತೋಷ್ ಆಗಸ್ಟ್ ೧೫ ರಂದು ಹಣ ವಾಪಾಸ್ ಕೇಳಿರುತ್ತಾನೆ.
ಈ ಸಂದರ್ಭದಲ್ಲಿ ಸ್ವಾಮೀಜಿಯು ತನ್ನ ಸ್ನೇಹಿತರೊಂದಿಗೆ ಸೇರಿ ಸಂತೋಷನ ಬೆನ್ನಿಗೆ ಮತ್ತು ಕಾಲಿಗೆ ಚಾಕುವಿನಿಂದ ಚುಚ್ಚಿ ಗಾಯ ಮಾಡಿರುತ್ತಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲಮ ಪ್ರಭು ಹಿರೇಮಠ ನನ್ನು ಬಂಧಿಸಿದ್ದಾರೆ.
ಈ ವಿಚಾರದ ಬೆನ್ನಲ್ಲೇ ಈ ಸ್ವಾಮೀಜಿ ಬೆಂಗಳೂರಿನ ಬಿಬಿಎಂಪಿ ಚುನಾವಣೆಯನ್ನು ಹ್ಯಾಕ್ ಮಾಡಿ ಗೆಲ್ಲಿಸುವುದಾಗಿ 5ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿರುವ ವಿಚಾರವೂ ಸಹ ಬೆಳಕಿಗೆ ಬಂದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…