ಬೆಳಗಾವಿ: ಕೆಲವು ತಿಂಗಳುಗಳ ಹಿಂದೆ ಎಸ್ ಸಿ ಕೋಟಾದಲ್ಲಿ ಡಿ ದರ್ಜೆಯ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ನಿವಾಸಿಯಾದ ಸಂತೋಷ್ ಹವಳೆವ್ವಗೋಳ ಎಂಬಾತನ ಬಳಿ 4ಲಕ್ಷ ರೂಪಾಯಿಗಳನ್ನು ಮೂಡಲಗಿ ತಾಲೂಕಿನ ಹಾಳೂರ ಗ್ರಾಮದ ಸ್ವಾಮೀಜಿ ಅಲ್ಲಮ ಪ್ರಭು ಹಿರೇಮಠ ಪಡೆದಿರುತ್ತಾನೆ. ಕೆಲಸ ಸಿಗದೆ ಇದ್ದಾಗ ಸಂತೋಷ್ ಆಗಸ್ಟ್ ೧೫ ರಂದು ಹಣ ವಾಪಾಸ್ ಕೇಳಿರುತ್ತಾನೆ.
ಈ ಸಂದರ್ಭದಲ್ಲಿ ಸ್ವಾಮೀಜಿಯು ತನ್ನ ಸ್ನೇಹಿತರೊಂದಿಗೆ ಸೇರಿ ಸಂತೋಷನ ಬೆನ್ನಿಗೆ ಮತ್ತು ಕಾಲಿಗೆ ಚಾಕುವಿನಿಂದ ಚುಚ್ಚಿ ಗಾಯ ಮಾಡಿರುತ್ತಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲಮ ಪ್ರಭು ಹಿರೇಮಠ ನನ್ನು ಬಂಧಿಸಿದ್ದಾರೆ.
ಈ ವಿಚಾರದ ಬೆನ್ನಲ್ಲೇ ಈ ಸ್ವಾಮೀಜಿ ಬೆಂಗಳೂರಿನ ಬಿಬಿಎಂಪಿ ಚುನಾವಣೆಯನ್ನು ಹ್ಯಾಕ್ ಮಾಡಿ ಗೆಲ್ಲಿಸುವುದಾಗಿ 5ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿರುವ ವಿಚಾರವೂ ಸಹ ಬೆಳಕಿಗೆ ಬಂದಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…