ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡನೆ ವೇಳೇಯಲ್ಲಿ ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಅವರು, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯ ಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಹುಬ್ಬಳ್ಳಿ/ಕುಂದಗೋಳ: ಬಸ್ನಲ್ಲಿ ಪ್ರಯಾಣಿಸುವ ವೇಳೆ ಕಿಟಕಿಯಿಂದ ತಲೆ ಅಥವಾ ಕೈ ಹೊರಹಾಕುವುದು ಎಷ್ಟು ಅಪಾಯಕಾರಿ ಎಂಬುದನ್ನು ಧಾರವಾಡ ಜಿಲ್ಲೆಯ ಕುಂದಗೋಳ…
ಬಾಗ್ದಾದ್: ಇರಾಕ್ನ ಮಹಿಳಾ ಸಂಸದೆ ಹಿಂದ್ ಅಲ್-ಅಬ್ಬಾಸಿ ಅವರ ಮನೆಯಲ್ಲಿ ₹927 ಕೋಟಿ ಮೌಲ್ಯದ ನಗದು, 27 ಕಿಲೋಗ್ರಾಂ ಚಿನ್ನ…
ಪುಣೆ: ಮಹಾರಾಷ್ಟ್ರದ ಪುಣೆಯ ಡೆಕ್ಕನ್ ಪ್ರದೇಶದಲ್ಲಿರುವ ಜಿಪ್ಸಿಯಾ ಕ್ಯಾಫೆಯಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್…
ನವದೆಹಲಿ: ನಕಲಿ ಔಷಧ ತಯಾರಿಕಾ ದಂಧೆಗೆ ಸಂಬಂಧಿಸಿದ ಸಿಬಿಐ ತನಿಖೆಯಲ್ಲಿ ಅನುಕೂಲಕರ ಫಲಿತಾಂಶ ದೊರಕಿಸಿಕೊಡುವ ಭರವಸೆ ನೀಡಿ ₹3 ಕೋಟಿ…
ಬಸವನಬಾಗೇವಾಡಿ: ಹೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ಸಿದ್ರಾಮ ಬಿರಾದಾರ ಅವರು ಗುತ್ತಿಗೆದಾರನಿಂದ ₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ…
ಬಾಗಲಕೋಟೆ: ಹೊಸ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದ ಎಎಸ್ಐ ಒಬ್ಬರು ಮಾರ್ಗಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ…