Latest

ಗಬ್ಬೆದ್ದ ಫ್ರೀಡಂಪಾರ್ಕಿನ ಶೌಚಾಲಯಗಳು; ಪಾರ್ಕಿಗೆ ಬಂದವರು ಪಾರ್ಕನ್ನು ಶೌಚಾಲಯ ಮಾಡಿಕೊಳ್ಳುವ ದಿನಗಳು ಹತ್ತಿರ!

ಬಿ.ಬಿ.ಎಂ.ಪಿ ನೂರಾರು ಕೋಟಿ ಖರ್ಚು ಮಾಡಿ ಕಟ್ಟಿರುವ ಫ್ರೀಡಂ ಪಾರ್ಕ್ ನ ಶೌಚಾಲಯಗಳು ಗಬ್ಬು ನಾರುವ ಹಾಗೂ ಹಲವು ಕಾಯಿಲೆಗಳನ್ನು ಹರಡುವ ಶೌಚಾಲಯಗಳಾಗಿವೆ. ದಿನ ನಿತ್ಯ ಸಾವಿರಾರು ಜನ ಇಲ್ಲಿಗೆ ಧರಣಿ ಮಾಡಲು, ವಾಕಿಂಗ್ ಮಾಡಲು, ಫ್ರೀಡಂ ಪಾರ್ಕ್ ನೋಡಲು ಬರುತ್ತಾರೆ ಆದರೆ ಅಂಥವರಿಗೆ ಸರಿಯಾದ ರೀತಿಯ ಶೌಚಾಲಯಗಳಿಲ್ಲ. ಸಾವಿರಾರು ಜನ ಬರುವ ಸ್ಥಳದಲ್ಲಿ ಸರಿಯಾದ ರೀತಿಯ ಶೌಚಾಲಯಗಳಿಲ್ಲ ಎಂದರೆ ಮೂತ್ರ ವಿಸರ್ಜನೆ ಮಾಡ ಬಯಸುವವರು ಎಲ್ಲಿಗೆ ಹೋಗಬೇಕು? ಫ್ರೀಡಂ ಪಾರ್ಕ್ ನಲ್ಲಿ ನಿರ್ಮಾಣವಾಗಿರುವಂತಹ ಶೌಚಾಲಯಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದ ಕಾರಣ ಶೌಚಾಲಯ ಸಂಪೂರ್ಣವಾಗಿ ಗಬ್ಬೆದ್ದು ಹೋಗಿದೆ. ಹೊರಗಿನಿಂದ ನೋಡಲು ಅಂದವಾಗಿ ಕಾಣಿಸಿದರೆ ಸಾಲದು ಅಲ್ಲಿಗೆ ಬರುವವರೆಗೂ ಸರಿಯಾದ ರೀತಿಯ ವ್ಯವಸ್ಥೆ ಇರಬೇಕು. ಇದನ್ನು ಅರಿತು ಮುಂದಿನ ದಿನಗಳಲ್ಲಾದರೂ ಸರಿಯಾದ ರೀತಿಯ ಶೌಚಾಲಯ ವ್ಯವಸ್ಥೆಯನ್ನು ಮಾಡಿಕೊಡಬೇಕು ಇಲ್ಲವಾದಲ್ಲಿ ಫ್ರೀಡಂ ಪಾರ್ಕಿಗೆ ಬರುವಂಥ ಸಾವಿರಾರು ಜನರು ಫ್ರೀಡಂ ಪಾರ್ಕನ್ನು ಶೌಚಾಲಯ ಮಾಡಿಕೊಳ್ಳುವುದರಲ್ಲಿ ಎರಡನೇ ಮಾತಿಲ್ಲ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago