Crime

ಭಟ್ಕಳದ ಶಿರಾಲಿಯಲ್ಲಿ 26 ಜನರ ವಿರುದ್ಧ ಜೂಜಾಟ ಪ್ರಕರಣ ದಾಖಲು

ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ಬಂಧಿಸಿದ್ದಾರೆ.

ರಾತ್ರಿ 11.30ರ ಸುಮಾರಿಗೆ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ರನ್ನಗೌಡ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಲ್ಲಿ ಗರ್ ಗರ್ ಮಂಡ್ಲ ಎಂಬ ಜೂಜಾಟ ನಡೆಯುತ್ತಿತ್ತು. ಪ್ರಭಾವಿ ವ್ಯಕ್ತಿಗಳ ಮೇಲೂ ಯಾವುದೇ ಅನುಕಂಪ ತೋರದೆ, ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣ ದಾಖಲಾಗಿರುವವರು:

  • ಮುಂಡಳ್ಳಿ ಹೊಸ್ಮನೆ: ಜಗದೀಶ ಶನಿಯಾರ ನಾಯ್ಕ (30), ನಿತ್ಯಾನಂದ ನಾರಾಯಣ ನಾಯ್ಕ (28), ದೇವೇಂದ್ರ ಜಟ್ಟಪ್ಪ ನಾಯ್ಕ (36).
  • ಮುಂಡಳ್ಳಿ ಸತ್ಯನಾರಾಯಣ ನಗರ: ಹನುಮಂತ ಶನಿಯಾರ ನಾಯ್ಕ (36), ಹನುಮಂತ ಶನಿಯಾರ ನಾಯ್ಕ.
  • ಮುಂಡಳ್ಳಿ: ನಾಗೇಶ ದುರ್ಗಪ್ಪ ನಾಯ್ಕ (30), ನಾಗರಾಜ ಲಚ್ಮಯ್ಯ ನಾಯ್ಕ.
  • ಮುಟ್ಟಳ್ಳಿ ತಲಾಂದ: ವಿನೋದ ಮಂಜಯ್ಯ ನಾಯ್ಕ (40), ಮಾದೇವ ನಾಯ್ಕ, ಮಂಗಳ ಗೊಂಡ, ಶ್ರೀನಿವಾಸ ತಿಮ್ಮಯ್ಯ ನಾಯ್ಕ, ಮಾದೇವ ನಾಗಪ್ಪ ನಾಯ್ಕ (48).
  • ಶಿರಾಲಿ ಚಿತ್ರಾಪುರ: ಗಣಪತಿ ದುರ್ಗಪ್ಪ ಬಾಕಡ (50), ಮಾದೇವ ಬಾಕಡ, ಶ್ರೀಪಾದ ಬಾಕಡ, ರಾಮಚಂದ್ರ ನಾರಾಯಣ ಬಾಕಡ.
  • ಭಟ್ಕಳ ಹಳೇ ಬಸ್ ನಿಲ್ದಾಣ: ಅಬ್ದುಲ್ ಗಫೂರ್ ಕೊಚ್ಚಪ್ಪ ಇಕ್ಕೇರಿ.
  • ಮುಂಡಳ್ಳಿ ನೀರಗದ್ದೆ: ಅನಿಲ ನಾಯ್ಕ.
  • ಚೌತನಿ: ವಿನಾಯಕ ಪಾಂಡುರಂಗ ನಾಯ್ಕ, ರಾಮಚಂದ್ರ ನಾಯ್ಕ, ವಿಠ್ಠಲ ನಾಯ್ಕ, ಮಾಸ್ತಯ್ಯ ನಾಯ್ಕ, ಭರತ ರಾಮಾ ನಾಯ್ಕ.
  • ಮುಂಡಳ್ಳಿ ಚರ್ಚ್ ಕ್ರಾಸ್: ಸದಾಶಿವ ನಾಗಪ್ಪ ನಾಯ್ಕ.

ಪೊಲೀಸರು ಈ ಪ್ರಕರಣದ ಕುರಿತು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

12 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

14 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago